ಕುಂದಾಪುರ: ರಾಜ್ಯ ಸರಕಾರದ ವಿರುದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನಾನಂತೂ 67 ವರ್ಷದಿಂದ ಹಿಂದೂ ಸಂಘಟನೆಗಳಲ್ಲಿ ಹೋರಾಟ ಮಾಡುತ್ತಿದ್ದೇನೆ. ನಮ್ಮ ಎಲ್ಲಾ ಹೋರಾಟದ ಲಾಭ ಬಿಜೆಪಿಗೆ ಹೋಗುತ್ತಿದೆ. ಆದರೆ ಬಿಜೆಪಿಯವರು ಸ್ಪಂದಿಸುತ್ತಿಲ್ಲ. ನನ್ನ ಕಾರ್ಯಕ್ರಮಕ್ಕೆ ಬಿಜೆಪಿಯವರೇ ಅಡ್ಡಿಪಡಿಸುತ್ತಿದ್ದಾರೆ’ ಎಂದು ಗುಡುಗಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…