ಕೋಟ: ಕೋಟದ ವಡ್ಡರ್ಸೆ ಎಂ.ಜಿ. ಕಾಲನಿಯಲ್ಲಿ ಕುಟುಂಬದ ಪಾಲಿನ ಪಡಿತರ ಅಕ್ಕಿಗಾಗಿ ಅಕ್ಕ- ತಂಗಿ ನಡುವೆ ಹೊಡೆದಾಟ ನಡೆದು ಅಕ್ಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅ. 17ರಂದು ಸಂಭವಿಸಿದೆ.
ಜ್ಯೋತಿ (32) ಗಾಯಗೊಂಡ ಗೃಹಿಣಿಯಾಗಿದ್ದಾರೆ. ಸೂರ್ಯಗ್ರಹಣ : ಅ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆ , ಭೋಜನ ಪ್ರಸಾದ ವ್ಯವಸ್ಥೆ ಇಲ್ಲ – Vishwanews24
ಜ್ಯೋತಿಯವರು ಪತಿ ಹಾಗೂ ಮಕ್ಕಳೊಂದಿಗೆ ಬಿದ್ಕಲ್ ಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಅ.17 ರಂದು ಬೆಳಗ್ಗೆ ವಡ್ಡರ್ಸೆ ಗ್ರಾಮದ ಎಂ.ಜಿ. ಕಾಲನಿಯಲ್ಲಿರುವ ತನ್ನ ತಾಯಿ ಮನೆಗೆ ಬಂದಾಗ, ತಾಯಿಯು ಮನೆಯಲ್ಲಿ ಇರದೇ ಕೆಲಸಕ್ಕೆ ಹೋಗಿದ್ದರು, ಮನೆಯಲ್ಲಿ ತಂಗಿ ಆಶಾ ಇದ್ದು ಅವಳಲ್ಲಿ ಸರಕಾರದಿಂದ ಸಿಗುವ ಉಚಿತ ಪಡಿತರ ಅಕ್ಕಿಯಲ್ಲಿ ತನ್ನ ಪಾಲಿಗೆ ಬಂದ ಅಕ್ಕಿಯನ್ನು ನೀಡುವಂತೆ ಕೇಳಿದಾಗ ಆಶಾ ಅವಾಚ್ಯ ಶಬ್ದಗಳಿಂದ ಬೈದಿದ್ದು, ಮಾತಿಗೆ ಮಾತು ಬೆಳೆದು ಜ್ಯೋತಿಯವರಿಗೆ ಮರದ ದೊಣ್ಣೆಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.
ಇನ್ನು ತೀವ್ರವಾಗಿ ಗಾಯಗೊಂಡ ಅವರನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ, ಅಲ್ಲಿಂದ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿ : ಸವಾರರಿಬ್ಬರು ಗಂಭೀರ ಗಾಯ – Vishwanews24
ಪ್ರಕರಣದ ಕುರಿತು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…