ಕುಂದಾಪುರ: ಐಟಿಐ ಕಾಲೇಜಿನ ವಿದ್ಯಾರ್ಥಿಗೆ ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ನಾಲ್ವರು ಯುವಕರು ಬಸ್ಸಿನಲ್ಲೇ ಹಲ್ಲೆ ನಡೆಸಿರುವ ಘಟನೆ ಹಾಲಾಡಿಯಿಂದ ವರದಿಯಾಗಿದೆ.
ಶಶಾಂಕ್ ಹಲ್ಲೆಗೊಳಗಾದ ವಿದ್ಯಾರ್ಥಿ. ಈತ ಬಿದ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ.
ಶಶಾಂಕ್, ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿರುವಾಗ ಯುವತಿ ಜೊತೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ನಾಲ್ವರು ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳು ವಿದ್ಯಾರ್ಥಿ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸಿಪಿಐ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…