ಕುಂದಾಪುರ: ಐಟಿಐ ಕಾಲೇಜಿನ ವಿದ್ಯಾರ್ಥಿಗೆ ಪರಿಚಯದ ಯುವತಿ ಜೊತೆ ಮಾತನಾಡಿದ್ದಕ್ಕೆ ನಾಲ್ವರು ಯುವಕರು ಬಸ್ಸಿನಲ್ಲೇ ಹಲ್ಲೆ ನಡೆಸಿರುವ ಘಟನೆ ಹಾಲಾಡಿಯಿಂದ ವರದಿಯಾಗಿದೆ.
ಶಶಾಂಕ್ ಹಲ್ಲೆಗೊಳಗಾದ ವಿದ್ಯಾರ್ಥಿ. ಈತ ಬಿದ್ಕಲಕಟ್ಟೆ ಐಟಿಐ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ.
ಶಶಾಂಕ್, ಪ್ರಜ್ವಲ್, ಗಣೇಶ್ ಜೊತೆ ಬಸ್ಸಿನಲ್ಲಿ ತೆರಳುತ್ತಿರುವಾಗ ಯುವತಿ ಜೊತೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ನಾಲ್ವರು ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳು ವಿದ್ಯಾರ್ಥಿ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ಸಿಪಿಐ ಗೋಪಿಕೃಷ್ಣ, ಪಿಎಸ್ಐ ಸದಾಶಿವ ಗವರೋಜಿ ಮೊದಲಾದವರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ :
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…