ಕುಂದಾಪುರ: ಇಲ್ಲಿನ ಪುರಸಭೆಗೆ ಒಂದುವರೆ ವರ್ಷದ ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆದಿದೆ.
ಸರಕಾರದ ಮೀಸಲಾತಿಯಂತೆ ಅಧ್ಯಕ್ಷತೆ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷತೆ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿಯ ಹಿರಿಯ ಸದಸ್ಯ ಮೋಹನದಾಸ ಶೆಣೈ ಅಧ್ಯಕ್ಷರಾಗಿ, ಬಿಜೆಪಿಯ ವನಿತಾ ಬಿಲ್ಲವ ಉಪಾಧ್ಯಕ್ಷೆಯಾಗಿ ಚುನಾವಣೆಯಲ್ಲಿ ಆಯ್ಕೆಯಾದರು.
ಕಾಂಗ್ರೆಸ್ ನಿಂದ ಚಂದ್ರಶೇಖರ ಖಾರ್ವಿ ಹಾಗೂ ಪಕ್ಷೇತರ ಅಭ್ಯರ್ಥಿ ಕಮಲಾ ಮಂಜುನಾಥ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ 14 ಸದಸ್ಯಬಲ ಕಾಂಗ್ರೆಸ್ 8 ಸದಸ್ಯ ಬಲ ಹೊಂದಿದೆ. ಕಾಂಗ್ರೆಸ್ ನ ಸದಸ್ಯೆ ಲಕ್ಷ್ಮೀ ಬಾಯಿ ಅನಿವಾರ್ಯ ಕಾರಣದಿಂದ ಗೈರಾಗಿದ್ದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಕಿರಣ್ ಕುಮಾರ್ ಕೊಡ್ಡಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ 16 ಹಾಗೂ ಕಾಂಗ್ರೆಸ್ 7 ಪಕ್ಷೇತರ 1 ಸದಸ್ಯರ ಹಾಜರಾತಿ ಇತ್ತು. ಬಿಜೆಪಿ 16 ಮತಗಳನ್ನು ಕಾಂಗ್ರೆಸ್ 8 ಮತಗಳನ್ನು ಪಡೆಯಿತು. ತಹಶಿಲ್ದಾರ್ ಶೋಭಾಲಕ್ಷ್ಮೀ ಮತದಾನ ಪ್ರಕ್ರಿಯೆ ನಡೆಸಿದರು. ಮುಖ್ಯಾಧಿಕಾರಿ ಆನಂದ ಜೆ. ಉಪಸ್ಥಿತರಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…