ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಅಸಭ್ಯ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ದ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೀಶ್ ಕುಂಭಾಶಿ ಎನ್ನುವವರು ತಮ್ಮ ಫೇಸ್ ಬುಕ್ನಲ್ಲಿ ಮಾಡಿರುವ ಪೋಸ್ಟ್ನಲ್ಲಿ ನಾರಾಯಣ ಗುರುಗಳ ಫೋಟೋ ಹಾಕಿ, “ಗುರುಗಳೇ ಕೆಲವು ಸೂ.. ಮಕ್ಕಳಿಗೆ ಜಾತೀಯತೆ ಧರ್ಮ ನೀವೇ ಹೇಳಬೇಕು. ನಾರಾಯಣ ಗುರು ಜಯಂತಿಯ ಶುಭಾಶಯಗಳು” ಎಂದು ಉಲ್ಲೇಖಿಸಿದ್ದರು.
ಈ ಬಗ್ಗೆ ದೂರು ದಾಖಲಿಸಿರುವ ಕಿರಣ್ ಪೂಜಾರಿ ಎನ್ನುವವರು, “ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಿದ್ದಾಂತವನ್ನು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಬಗೆಗೆ ಇತ್ತೀಚೆಗೆ ಹರೀಶ್ ಕುಂಭಾಶಿ ಎನ್ನುವ ವ್ಯಕ್ತಿಫೇಸ್ ಬುಕ್ನಲ್ಲಿ ಅಸಭ್ಯ ಪೋಸ್ಟ್ ಮಾಡುವ ಮೂಲಕ ನಾರಾಯಣ ಗುರುಗಳ ಅನುಯಾಯಿಗಳಿಗೆ ನೋವನ್ನುಂಟು ಮಾಡಿದೆ. ಇಂತಹ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಾಗೂ ಆ ವ್ಯಕ್ತಿ ನಾರಾಯಣ ಗುರುಗಳ ಪ್ರತಿಮೆಯ ಮುಂದೆ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…