Featured

ಕುಂದಾಪುರ : ಬಸ್ರೂರ್ ನಲ್ಲಿ ರಾಕಿಂಗ್ ಸ್ಟಾರ್ , ಆನೆಗುಡ್ಡೆ ವಿನಾಯಕನ ದರ್ಶನ – Vishwanews24

ಕುಂದಾಪುರ : ಬಸ್ರೂರ್ ನಲ್ಲಿ ರಾಕಿಂಗ್ ಸ್ಟಾರ್ , ಆನೆಗುಡ್ಡೆ ವಿನಾಯಕನ ದರ್ಶನ – Vishwanews24

ಕುಂದಾಪುರ,: ರಾಕಿಂಗ್ ಸ್ಟಾರ್ ಯಶ್ ಅವರು ಕುಂದಾಪುರ ತಾಲೂಕಿನ ಬಸ್ರೂರಿಗೆ ಭೇಟಿ ನೀಡಿದ್ದಾರೆ.

ಸಂಗೀತ ನಿರ್ದೇಶಕ ರವಿ ಬಸ್ರೂರು ಕೆಜಿಎಫ್-2ಗೆ ಅಂತಿಮ ಟಚ್ ಮ್ಯೂಸಿಕ್ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಟ ಯಶ್ ಅವರು ಇಲ್ಲಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಯಶ್ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

ಇನ್ನು ರವಿ ಬಸ್ರೂರು ಅವರ ಮನೆ ಬಳಿಯ ಆಟದ ಮೈದಾನದಲ್ಲಿ ಯಶ್ ಹುಡುಗರೊಂದಿಗೆ ಕೆಲ ಹೊತ್ತು ಕ್ರಿಕೆಟ್ ಆಡಿ ಕಾಲ ಕಳೆದಿದ್ದು, ಸದ್ಯ ಈ ವೀಡಿಯೊ ವೈರಲ್ ಆಗಿದೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

18 minutes ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

2 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

3 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

3 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

3 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

3 hours ago