ಕುಂದಾಪುರ : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬೈಂದೂರು ಪೊಲೀಸರು, ಹೈವೆ ಪೊಲೀಸ್, ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ,. ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಬೈಂದೂರು ಪೊಲೀಸ್ ಅಧಿಕಾರಿ ಮಹೇಶ್ ಮೊದಲಾದವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು ನ್ಯಾಷನಲ್ ಆಂಬ್ಯುಲೆನ್ಸ್ ಪ್ರವೀಣ್ ಆಚಾರಿ, ನತರ್ ನಾಗೂರು, 24×7 ಇಬ್ರಾಹಿಂ ಗಂಗೊಳ್ಳಿ, ಸಮೀರ್ ಕಿರಿಮಂಜೇಶ್ವರ ಜೊತೆಗೂಡಿ ಶವವನ್ನು ಗೌರವಯುತವಾಗಿ ಪ್ಯಾಕ್ ಮಾಡಿ ನ್ಯಾಷನಲ್ ಆಂಬ್ಯುಲೆನ್ಸ್ ಮೂಲಕ ಬೈಂದೂರಿನ ಶವಾಗಾರಕ್ಕೆ ಕಳುಹಿಸಿಕೊಟ್ಟರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…