ಕುಂದಾಪುರ: ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜೆಕಟ್ಟೆ ವಿಶ್ವನಾಥ ಶಾನುಭೋಗ್ ಅವರ ಮನೆ ಮೇಲೆ ಮೂರು ತೆಂಗಿನ ಮರ ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದ್ದು 1.50 ಲಕ್ಷ.ಕ್ಕೂ ಅಧಿಕ ಹಣ ನಷ್ಟ ಉಂಟಾದ ಘಟನೆ ಭಾನುವಾರ ನಡೆದಿದೆ.
ಮರವಂತೆ ಭಾಗದಲ್ಲಿ ಭಾನುವಾರ ರಾತ್ರಿ ಕಾಣಿಸಿಕೊಂಡಿದ್ದ ಭಾರಿ ಮಳೆ ಗಾಳಿಗೆ ತೆಂಗಿನ ಮರ ವಿಶ್ವನಾಥ ಶಾನುಭೋಗ್ ಮನೆ ಮೇಲೆ ಉರುಳಿ ಬಿದ್ದು ಮನೆಗೆ ಹಾನಿ ಆಗಿದ್ದು ಮಾತ್ರವಲ್ಲದೆ ಜಗುಲಿಯಲ್ಲಿ ಮಲಗಿದ್ದ ಅವರ ತಲೆ ಮೇಲೆ ಹೆಂಚಿನ ತುಂಡುಗಳು ಉರುಳಿ ಬಿದ್ದ ಪರಿಣಾಮ ಗಾಯವಾಗಿದೆ. ಮರವಂತೆ ಅನಂತ ಶೆಣೈ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಹಾನಿಯಾದ ಘಟನೆ ಕೂಡ ನಡೆದಿದೆ. ಘಟನೆಯ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಸಂದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…