ಕುಂದಾಪುರ: ಇಲ್ಲಿನ ಹೊದ್ರೋಳಿಯ ದಿಣ ಸಂಜೀವ ಪೂಜಾರಿ ಅವರ ಪುತ್ರಿ ರೇಷ್ಮಾ (25) ಅವರು ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಹೋದವರು ಕಾಣೆಯಾಗಿದ್ದಾರೆ.
ಅವರು ಪತಿ ಮನೆ ತರಿಕೆರೆ ತಾಲೂಕಿನ ಎರಂಗಾಪುರ ಗ್ರಾಮದಿಂದ ಪತಿಯ ಜತೆ ಆಗಮಿಸಿದ್ದರು. ಡಿ. 6ರಂದು ಜಾತ್ರೆಗೆ ಹೋದವರು ಕುಂದಾಪುರ ಶಾಸ್ತ್ರಿ ಸರ್ಕಲ್ ವರೆಗೆ ಬಂದಿದ್ದು ಬಳಿಕ ಕಾಣೆಯಾಗಿದ್ದಾರೆ.
5.4 ಅಡಿ ಎತ್ತರದ ಅವರು ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವಾಗ ನೇರಳೆ ಬಣ್ಣದ ಸ್ಟೀವ್ಲೆಸ್ ಟಾಪ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕರಿಮಣಿ ಸರ ಹಾಗೂ 2 ಚಿನ್ನದ ಉಂಗುರ ಧರಿಸಿದ್ದರು. ಕನ್ನಡ ಭಾಷೆ ಅರಿತಿದ್ದಾರೆ. ಅವರ ಪತಿ ನೀಡಿದ ದೂರಿನಂತೆ ಇಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…