ಕುಂದಾಪುರ: ಇಲ್ಲಿನ ಹೊದ್ರೋಳಿಯ ದಿಣ ಸಂಜೀವ ಪೂಜಾರಿ ಅವರ ಪುತ್ರಿ ರೇಷ್ಮಾ (25) ಅವರು ಕೋಟೇಶ್ವರ ಕೊಡಿ ಹಬ್ಬಕ್ಕೆಂದು ಹೋದವರು ಕಾಣೆಯಾಗಿದ್ದಾರೆ.
ಅವರು ಪತಿ ಮನೆ ತರಿಕೆರೆ ತಾಲೂಕಿನ ಎರಂಗಾಪುರ ಗ್ರಾಮದಿಂದ ಪತಿಯ ಜತೆ ಆಗಮಿಸಿದ್ದರು. ಡಿ. 6ರಂದು ಜಾತ್ರೆಗೆ ಹೋದವರು ಕುಂದಾಪುರ ಶಾಸ್ತ್ರಿ ಸರ್ಕಲ್ ವರೆಗೆ ಬಂದಿದ್ದು ಬಳಿಕ ಕಾಣೆಯಾಗಿದ್ದಾರೆ.
5.4 ಅಡಿ ಎತ್ತರದ ಅವರು ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು ಕಾಣೆಯಾಗುವಾಗ ನೇರಳೆ ಬಣ್ಣದ ಸ್ಟೀವ್ಲೆಸ್ ಟಾಪ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕರಿಮಣಿ ಸರ ಹಾಗೂ 2 ಚಿನ್ನದ ಉಂಗುರ ಧರಿಸಿದ್ದರು. ಕನ್ನಡ ಭಾಷೆ ಅರಿತಿದ್ದಾರೆ. ಅವರ ಪತಿ ನೀಡಿದ ದೂರಿನಂತೆ ಇಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…