Featured

ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ವಿಧಿವಶ – vishwanews24

ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.ರಾಜಕೀಯ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಅವರು ವಯೋಸಹಜ ಅಸೌಖ್ಯದಿಂದ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ.

ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆಯವರು 1960 – 83 ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದರು. 1983 -1994 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

17 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

25 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

41 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

56 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago