ಕುಂದಾಪುರ ತಲ್ಲೂರು ಗ್ರಾಪಂ ನಲ್ಲಿ ವಿಶೇಷ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಯಾವ ದೇವಸ್ಥಾನದ ಮೂಲಕ ಯಕ್ಷಗಾನ ಮೇಳ ನಡೆಯುತ್ತದೆಯೋ ಆ ದೇವಸ್ಥಾನದ ಸಂಪನ್ಮೂಲ ಕ್ರೋಡೀಕರಿಸಿ ಕಲಾವಿದರಿಗೆ ಪೂರ್ಣಾವಧಿಯ ಸಂಭಾವನೆ ನೀಡುವ ಬಗ್ಗೆ ತಿಳಿಸಲಾಗಿದೆ.
ಕೆಲವು ದೇವಸ್ಥಾನಗಳು ಕಲಾವಿದರ ಬಳಿ ಅಗ್ರಿಮೆಂಟ್ ಮಾಡಿಕೊಳ್ಳುವಾಗಲೇ ಮಧ್ಯದಲ್ಲೇ ಆಟ ನಿಂತರೆ, ಸಂಭಾವನೆ ಕಡಿತಗೊಳಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ ಎಂಬ ಸುದ್ದಿ ಇದೆ. ಆದೇನೆ ಇದ್ದರೂ, ಯಾವ ದೇವಸ್ಥಾನದ ಮೂಲಕ ಯಕ್ಷಗಾನ ಮೇಳ ನಡೆಯುತ್ತದೆಯೋ ಆ ದೇವಸ್ಥಾನದ ಸಂಪನ್ಮೂಲಗಳಲ್ಲಿ ಶಕ್ತಿ ಇದ್ದರೆ ಕಲಾವಿದರಿಗೆ ಪೂರ್ಣ ಸಂಬಳ ಕೊಡಿ ಎಂದು ಸರ್ಕಾರ ಆದೇಶಿಸಿದೆ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…