Missing red rubber stamp vector isolated
ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು ಮದುವೆ ನೊಂದಣಿ ಮಾಡಿಕೊಂಡಿದ್ದರು. ನ.27ರಂದು ಅಪರಾಹ್ನ ವೇಳೆ ಕಾರ್ತಿಕ್, ಜಯಲಕ್ಷ್ಮೀಗೆ ಕರೆ ಮಾಡಿ, ತಾನು ಕೋಟೇಶ್ವರದಲ್ಲಿದ್ದು ತನ್ನ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಹೋಗಿದ್ದರು. ನಂತರ ಅವರು ವಾಪಾಸ್ಸು ಬಾರದೇ ಮೊಬೈಲ್ ಸ್ವಿಚ್ಆಫ್ ಮಾಡಿ ಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಲಾಗಿದೆ.
ಎತ್ತರ 5.6 ಅಡಿ ಎತ್ತರ, ಗೋದಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…