ಕುಂದಾಪುರ: ತಾಲೂಕಿನ ಉಪ್ಪಿನ ಕುದ್ರು ಯುವತಿ ಶಿಲ್ಪಾ ಆತ್ಮಹತ್ಯೆಯ ಹಿಂದೆ ಲವ್ ಜಿಹಾದ್ ಷಡ್ಯಂತ್ರ ಇದೆ ಎಂದು ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆರೋಪಿಸಿದ್ದಾರೆ.
ಉಪ್ಪಿನಕುದ್ರು ನಿವಾಸಿ ಶಿಲ್ಪ ಆತ್ಮಹತ್ಯೆ ಗೆ ಕಾರಣರಾದ ಕೊಟೇಶ್ವರದ ಅನ್ಯಕೋಮಿನ ಯುವಕ ಮತ್ತು ಆತನ ಪತ್ನಿಯ ಮೇಲೆ ಕಠಿಣ ಕ್ರಮವನ್ನು ಪೊಲೀಸ್ ಇಲಾಖೆ ಜರುಗಿಸಬೇಕು.. ಮತ್ತು ಇದರ ಹಿಂದೆ ಇರುವ ವ್ಯವಸ್ಥಿತ ಷಡ್ಯಂತ್ರವನ್ನು ಬಯಲುಗೊಳಿಸಬೇಕು. ಹಿಂದು ಸಮಾಜದ ಹುಡುಗಿಯರನ್ನು ಅನ್ಯಕೋಮಿನ ಯುವಕರು ಪ್ರೀತಿ ಪ್ರೇಮದ ನಾಟಕವಾಡಿ ಅಕ್ರಮ ಚಟುವಟಿಕೆಗೆ ಬಳಸಿಕೊಂಡು ಅವರ ಬದುಕಿನಲ್ಲಿ ಚೆಲ್ಲಾಟವಾಡುತ್ತಿರುವ ಜಿಹಾದಿ ಯುವಕರ ಬಗ್ಗೆ ಹಿಂದು ಸಮಾಜದ ಯುವತಿಯರು ಜಾಗ್ರತರಾಗಿರಬೇಕು. ಲವ್ ಜಿಹಾದ್ ನ ವಿರುದ್ದಹೋರಾಟಕ್ಕೆ ಹಿಂದು ಸಮಾಜ ಒಟ್ಟಾಗಿ ಕೈ ಜೋಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…