Featured

ಕುಂದಾಪುರ : ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ಭೀಮ ರತ್ನ ಪ್ರಶಸ್ತಿ -Vishwanews24

ಕುಂದಾಪುರ : ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ಭೀಮ ರತ್ನ ಪ್ರಶಸ್ತಿ -Vishwanews24

ಕುಂದಾಪುರ: ಕನ್ನಡಿಗ ವರ್ಲ್ಡ್ ಹಾಗೂ ಮುಕ್ತ ಚಾನೆಲ್ನ ಕುಂದಾಪುರ ವರದಿಗಾರ, ಯುವ ಪತ್ರಕರ್ತ ಯೋಗೀಶ್ ಕುಂಭಾಶಿಯವರಿಗೆ ರಾಜ್ಯ ಮಟ್ಟದ ‘ಭೀಮ ರತ್ನ’ ಪ್ರಶಸ್ತಿ ದೊರಕಿದೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ) ರಾಜ್ಯ ಸಮಿತಿ ಬೆಂಗಳೂರು ಇವರು ಗಣರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಕುಂದಾಪುರದ ಕಲಾ ಮಂದಿರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು ಭೀಮ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

ಬೆಂಗಳೂರು ನಗರ ಸಾಮಾಜಿಕ ದಲಿತ ಹೋರಾಟಗಾರ ಜಿ.ಎ.ನಾಗಪ್ಪ, ಪಡುಕೋಣೆ ದೈಹಿಕ ಶಿಕ್ಷಣ ಶಿಕ್ಷಕ ಅಣ್ಣಪ್ಪ ಶೆಟ್ಟಿ, ಸಾಮಾಜಿಕ ಹೋರಾಟಗಾರರಾದ ಪ್ರಭಾಕರ ಮೂಡುಬಿದಿರೆ, ನಜೀರ್ ಬೆಳ್ವಾಯಿ ಅವರಿಗೆ ಭೀಮರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪತ್ರಕರ್ತ ಯೋಗೀಶ್ ಕುಂಭಾಶಿಯವರು ಕುಂದಾಪುರ ಭಾಗದಲ್ಲಿನ ಬಡವರ, ಸಾಮಾನ್ಯ ಜನರ ಸಮಸ್ಯೆಗಳನ್ನು ತಮ್ಮ ವಾಹಿನಿಯಲ್ಲಿ ಬೆಳಕು ಚೆಲ್ಲುವ ಮೂಲಕ ಒಂದಷ್ಟು ಬಡ ಕುಟುಂಬಗಳ ಸಮಸ್ಯೆಗೆ ಮುಕ್ತಿ ಕೊಡಿಸಿದ್ದಾರೆ. ಹೀಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು  ಪ್ರತಿಕ್ರಿಯೆ ನೀಡಿದ್ದಾರೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

8 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

9 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

9 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

9 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

9 hours ago