ಕುಂದಾಪುರ: ಇಲ್ಲಿನ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ.
ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ದ ಧಿಕ್ಕಿನಿಂದ ಏಕಾಏಕಿ ಅಡ್ಡಲಾಗಿ ಬಂದ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ ದುರಂತ ಸ್ವಲ್ಪದರಲ್ಲೇ ತಪ್ಪಿ ಹೋಗಿದೆ.
ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24
ಘಟನೆಗೆ ಬೈಕ್ ಸವಾರನ ನಿರ್ಲಕ್ಷದ ಚಾಲನೆಯೇ ಕಾರಣ ಎಂದು ತಿಳಿದುಬಂದಿದೆ. ಬೈಕ್ ಸವಾರನ ಮುಖಭಾಗಕ್ಕೆ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ ಕಾರಿನ ಚಾಲಕ, ಕಾರಿನಲ್ಲಿದ್ದ ಕೃಷ್ಣಮೂರ್ತಿ ಮಂಜ ಮತ್ತವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಬದಿಯ ಎರಡೂ ಏರ್ ಬಲೂನ್ಸ್ ಹೊರಗಡೆ ಬಂದಿದ್ದು, ಬೈಕ್ ರಸ್ತೆ ವಿಭಾಜಕವೇರಿದೆ.
ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…