ಕುಂದಾಪುರ: ಇಲ್ಲಿನ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ.
ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ದ ಧಿಕ್ಕಿನಿಂದ ಏಕಾಏಕಿ ಅಡ್ಡಲಾಗಿ ಬಂದ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ ದುರಂತ ಸ್ವಲ್ಪದರಲ್ಲೇ ತಪ್ಪಿ ಹೋಗಿದೆ.
ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24
ಘಟನೆಗೆ ಬೈಕ್ ಸವಾರನ ನಿರ್ಲಕ್ಷದ ಚಾಲನೆಯೇ ಕಾರಣ ಎಂದು ತಿಳಿದುಬಂದಿದೆ. ಬೈಕ್ ಸವಾರನ ಮುಖಭಾಗಕ್ಕೆ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ ಕಾರಿನ ಚಾಲಕ, ಕಾರಿನಲ್ಲಿದ್ದ ಕೃಷ್ಣಮೂರ್ತಿ ಮಂಜ ಮತ್ತವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಬದಿಯ ಎರಡೂ ಏರ್ ಬಲೂನ್ಸ್ ಹೊರಗಡೆ ಬಂದಿದ್ದು, ಬೈಕ್ ರಸ್ತೆ ವಿಭಾಜಕವೇರಿದೆ.
ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…