ಕುಂದಾಪುರ: ಚಿತ್ರದುರ್ಗ ಜಿಲ್ಲೆಯ ಮುರುಗಾ ಮಠದಲ್ಲಿ ಐಡಿಯಲ್ ಪ್ಲೇ ಅಬಾಕಸ್ ಆ್ಯಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ ರಾಜ್ಯಮಟ್ಟ ಅಬಾಕಸ್ ವೇದಿಕ್ ಮ್ಯಾಥ್ಸ್ ಸ್ಪರ್ಧೆಯಲ್ಲಿ ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್ ಶಾಲೆಯ ವಿಧ್ಯಾರ್ಥಿ ಪೃಥ್ವಿಕ್ ಸಿ ಪೂಜಾರಿ (ಎರಡನೇ ತರಗತಿ) ತೃತೀಯ ಸ್ಥಾನ ಪಡೆದಿದ್ದಾರೆ.
ದಿನಾಂಕ 27 ಅಕ್ಟೋಬರ್ ಕಾರ್ಯಕ್ರಮ ನಡೆದಿದ್ದು ಇಲ್ಲಿ ಇವರು ಭಾಗವಹಿಸಿ ತೃತೀಯ ಸ್ಥಾನ ಪಡೆಯುವ ಮುಖೇನ ಬೈಂದೂರು ತಾಲೂಕಿನ ಕೀರ್ತಿಗೆ ಪಾತ್ರರಾಗಿದ್ದಾರೆ.
ಪೃಥ್ವಿಕ್ ಸಿ ಪೂಜಾರಿ ಶ್ರೀಮತಿ ಕವಿತಾ ಹಾಗೂ ಚೇತನ್ ಪೂಜಾರಿಯವರ ಪುತ್ರ .
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…