ಕುಂದಾಪುರ: ಚಿತ್ರದುರ್ಗ ಜಿಲ್ಲೆಯ ಮುರುಗಾ ಮಠದಲ್ಲಿ ಐಡಿಯಲ್ ಪ್ಲೇ ಅಬಾಕಸ್ ಆ್ಯಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ ರಾಜ್ಯಮಟ್ಟ ಅಬಾಕಸ್ ವೇದಿಕ್ ಮ್ಯಾಥ್ಸ್ ಸ್ಪರ್ಧೆಯಲ್ಲಿ ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್ ಶಾಲೆಯ ವಿಧ್ಯಾರ್ಥಿ ಪೃಥ್ವಿಕ್ ಸಿ ಪೂಜಾರಿ (ಎರಡನೇ ತರಗತಿ) ತೃತೀಯ ಸ್ಥಾನ ಪಡೆದಿದ್ದಾರೆ.
ದಿನಾಂಕ 27 ಅಕ್ಟೋಬರ್ ಕಾರ್ಯಕ್ರಮ ನಡೆದಿದ್ದು ಇಲ್ಲಿ ಇವರು ಭಾಗವಹಿಸಿ ತೃತೀಯ ಸ್ಥಾನ ಪಡೆಯುವ ಮುಖೇನ ಬೈಂದೂರು ತಾಲೂಕಿನ ಕೀರ್ತಿಗೆ ಪಾತ್ರರಾಗಿದ್ದಾರೆ.
ಪೃಥ್ವಿಕ್ ಸಿ ಪೂಜಾರಿ ಶ್ರೀಮತಿ ಕವಿತಾ ಹಾಗೂ ಚೇತನ್ ಪೂಜಾರಿಯವರ ಪುತ್ರ .
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…