ಕುಂದಾಪುರ : ಉಡುಪಿಯಲ್ಲಿ ನ ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದೆ.
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹಿಜಾಬ್ ಕುರಿತಾಗಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಜತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿದೆ.
ವಸ್ತ್ರಸಂಹಿತೆ ಹೊರತಾಗಿ ಬೇರೆ ಬಟ್ಟೆಗಳಿಗೆ ಅವಕಾಶ ಇಲ್ಲ ಎಂದು ಸಚಿವರು ಸೂಚನೆ ನೀಡಿದ್ದು, ಸಮವಸ್ತ್ರದ ಹೊರತಾಗಿ ಇತರ ವಸ್ತ್ರ ಧರಿಸಿದರೆ ಕಾಲೇಜು ಆವರಣದೊಳಗೆ ಪ್ರವೇಶ ಇಲ್ಲ.ಈ ಬಗ್ಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ತರಗತಿಯ ಒಳಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಕೆಲ ವಿದ್ಯಾರ್ಥಿಗಳು ಹೇಳಿದ್ದಾರೆ. ಈಗಾಗಲೇ ಕೇಸರಿ ಶಾಲು ಧರಿಸಿ ಬಂದಿದ್ದಾರೆ.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…