Featured

ಕುಂದಾಪುರ : ಸರ್ಕಾರದ ಆದೇಶವಿದ್ರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು ; ಗೇಟ್ ಬಳಿ ತಡೆದ ಪ್ರಾಂಶುಪಾಲರು – Vishwanews24

ಕುಂದಾಪುರ: ಸರ್ಕಾರದ ಆದೇಶವಿದ್ರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು ; ಗೇಟ್ ಬಳಿ ತಡೆದ ಪ್ರಾಂಶುಪಾಲರು – Vishwanews24

ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಿದ್ಯಾರ್ಥಿನಿಯರ ವಾದ  ..

ಕುಂದಾಪುರ: ಸರ್ಕಾರದ ಆದೇಶವಿದ್ದರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದಿದ್ದರಿಂದ ವಿದ್ಯಾರ್ಥಿನಿಯರು ಮತ್ತು ಪ್ರಾಂಶುಪಾಲರ ನಡುವೆ ವಾಗ್ವಾದ ಉಂಟಾದ ಘಟನೆ ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

ಹಿಜಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಗೆ ತೆರಳದಂತೆ ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದರು. ಬಳಿಕ ಹಿಜಾಬ್ ಕಳಚಿ ಕ್ಲಾಸ್​ಗೆ ಬರುವಂತೆ ಸೂಚಿಸಿದರು.

ಇದನ್ನೂ ಓದಿ :

ಈ ವೇಳೆ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಾದಿಸಿದರು. ಆದರೆ, ಸರಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ ಎಂದು ಪ್ರಾಂಶುಪಾಲರು ಉತ್ತರಿಸಿದರು.

ಸದ್ಯ ಈ ವಿವಾದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಕ್ಕಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ :

 

Vishwa News 24

Recent Posts

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

18 hours ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

19 hours ago

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! -vishwanews24

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಫೋಟೋಶೂಟ್‌ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…

19 hours ago

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು -vishwanews24

ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…

21 hours ago

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

21 hours ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

21 hours ago