ಕುಂದಾಪುರ: ಸರ್ಕಾರದ ಆದೇಶವಿದ್ದರೂ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದರಿಂದ ವಿದ್ಯಾರ್ಥಿನಿಯರು ಮತ್ತು ಪ್ರಾಂಶುಪಾಲರ ನಡುವೆ ವಾಗ್ವಾದ ಉಂಟಾದ ಘಟನೆ ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.
ಹಿಜಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಗೆ ತೆರಳದಂತೆ ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದರು. ಬಳಿಕ ಹಿಜಾಬ್ ಕಳಚಿ ಕ್ಲಾಸ್ಗೆ ಬರುವಂತೆ ಸೂಚಿಸಿದರು.
ಇದನ್ನೂ ಓದಿ :
ಈ ವೇಳೆ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಾದಿಸಿದರು. ಆದರೆ, ಸರಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ ಎಂದು ಪ್ರಾಂಶುಪಾಲರು ಉತ್ತರಿಸಿದರು.
ಸದ್ಯ ಈ ವಿವಾದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಕ್ಕಾಟಕ್ಕೆ ಕಾರಣವಾಗಿದೆ.
ಇದನ್ನೂ ಓದಿ :
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…