Featured

ಕುಂದಾಪುರ : ಸರ್ಕಾರದ ಆದೇಶವಿದ್ರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು ; ಗೇಟ್ ಬಳಿ ತಡೆದ ಪ್ರಾಂಶುಪಾಲರು – Vishwanews24

ಕುಂದಾಪುರ: ಸರ್ಕಾರದ ಆದೇಶವಿದ್ರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರು ; ಗೇಟ್ ಬಳಿ ತಡೆದ ಪ್ರಾಂಶುಪಾಲರು – Vishwanews24

ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಿದ್ಯಾರ್ಥಿನಿಯರ ವಾದ  ..

ಕುಂದಾಪುರ: ಸರ್ಕಾರದ ಆದೇಶವಿದ್ದರೂ ಕಾಲೇಜಿಗೆ ಹಿಜಾಬ್​ ಧರಿಸಿ ಬಂದಿದ್ದರಿಂದ ವಿದ್ಯಾರ್ಥಿನಿಯರು ಮತ್ತು ಪ್ರಾಂಶುಪಾಲರ ನಡುವೆ ವಾಗ್ವಾದ ಉಂಟಾದ ಘಟನೆ ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.

ಹಿಜಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಗೆ ತೆರಳದಂತೆ ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದರು. ಬಳಿಕ ಹಿಜಾಬ್ ಕಳಚಿ ಕ್ಲಾಸ್​ಗೆ ಬರುವಂತೆ ಸೂಚಿಸಿದರು.

ಇದನ್ನೂ ಓದಿ :

ಈ ವೇಳೆ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕಿಳಿದ ವಿದ್ಯಾರ್ಥಿನಿಯರು ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಾದಿಸಿದರು. ಆದರೆ, ಸರಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ ಎಂದು ಪ್ರಾಂಶುಪಾಲರು ಉತ್ತರಿಸಿದರು.

ಸದ್ಯ ಈ ವಿವಾದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಿಕ್ಕಾಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ :

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago