ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆ ಸಾವು – Vishwanews24

Featured, ಉಡುಪಿ

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆ ಸಾವು

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕುಂದಾಪುರ ಕೋಣಿ ಗ್ರಾಮದ ವನಜ ಮೃತ ದುರ್ದೈವಿ.

ಗಂಗೊಳ್ಳಿ : ವರ್ಕ್‌ ಫ್ರಂ ಹೋಮ್‌ ಹೆಸರಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ – Vishwanews24

ವನಜ ಅವರು ಸಿಗಡಿ ಮೀನು ತೆಗೆಯುವ ಕೆಲಸವನ್ನು ಮಾಡಿಕೊಂಡಿದ್ದು, ಎಂದಿನಂತೆ ಅವರು ಸಿಗಡಿ ಮೀನು ತೆಗೆಯಲು ಕೋಣಿಯ ಮಲ್ಲನಬೆಟ್ಟು ಹೊಳೆಗೆ ಹೋಗಿದ್ದಾರೆ. ಈ ವೇಳೆ ಅವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ವನಜಾ ಅವರ ಪತಿ ವಾಸು ಹಾಗೂ ಸ್ಥಳೀಯರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದಾಗಲೇ ವೈದ್ಯರು ಮೃತಪಟ್ಟಿರುವುದಾಗಿ ವನಜಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 09/2024 ಕಲಂ: 174 ಸಿಆರ್ ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರ ಸ್ಥಿತಿ ಗಂಭೀರ – Vishwanews24

Leave a Reply