ಕುಂದಾಪುರ: ಹಿಜಾಬ್ ಪ್ರಕರಣದ ಕುರಿತು ಮಂಗಳವಾರ ಹೈಕೋರ್ಟ್ ತೀರ್ಪು ನೀಡಿದ್ದು, ಬುಧವಾರದಿಂದ ಎಂದಿನಂತೆ ಶಾಲಾ-ಕಾಲೇಜುಗಳು ಆರಂಭವಾಗಿದೆ.
ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿ ಆರಂಭವಾಗಿದ್ದು, ಕಾಲೇಜಿನಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ.
ಕಾಲೇಜು ಗೇಟ್ ಬಳಿ ಪ್ರಾಂಶುಪಾಲರು, ಉಪನ್ಯಾಸಕರಿಂದ ನಿಗಾ ವಹಿಸಲಾಗಿದೆ. ಹಿಜಾಬ್ ಧರಿಸಿದ್ದ ಇಬ್ಬರು ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದು, ಹಿಜಾಬ್ ಕಳಚಿಡಲು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ.
ಹಿಜಾಬ್ ತೆಗೆಯಲು ಒಪ್ಪದ 11 ಮಂದಿ ವಿದ್ಯಾರ್ಥಿನಿಯರು ತರಗತಿಗೆ ಗೈರುಹಾಜರಾಗಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…