ಕುಂದಾಪುರ : ಜಮ್ಮು ಕಾಶ್ಮೀರದಲ್ಲಿ ಅಪಘಾತದಿಂದ ಹುತಾತ್ಮರಾದ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ನಿವಾಸಕ್ಕೆ ಗುರುವಾರ ಡಾ.ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಡಾ.ಜಿ.ಶಂಕರ್ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಅವರು ಮೃತರ ಪತ್ನಿ ಮಂಜುಶ್ರೀ ಅವರಿಗೆ ಒಂದು ಲಕ್ಷ ರೂ. ಹಾಗೂ ತಾಯಿ ಚಂದು ಪೂಜಾರಿ ಅವರಿಗೆ 50 ಸಾವಿರ ರೂ. ಮೊತ್ತದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ನ ದಯಾನಂದ್, ಬೀಜಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ್ ಕುಂದರ್, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ್ ಅಮೀನ್, ಮಾಜಿ ಅಧ್ಯಕ್ಷರಾದ ಸತೀಶ್ ಎಂ.ನಾಯ್ಕ್, ವಿನಯ ಕರ್ಕೇರ, ಉಪಾಧ್ಯಕ್ಷ ರವೀಶ್ ಎಸ್.ಕೊರವಡಿ, ಕೋಟೇಶ್ವರ ಘಟಕದ ಅಧ್ಯಕ್ಷ ನಾಗರಾಜ್ ಬೀಜಾಡಿ, ಮಾಜಿ ಅಧ್ಯಕ್ಷರಾದ ಜಗದೀಶ್ ಮೊಗವೀರ ಮಾರ್ಕೋಡು, ಸುರೇಶ್ ಚಾತ್ರಬೆಟ್ಟು, ಬೀಜಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಸುಮತಿ ನಾಗರಾಜ್, ಹಿರಿಯರಾದ ಹೆರಿಯಣ್ಣ ಚಾತ್ರಬೆಟ್ಟು, ಶೇಖರ ಚಾತ್ರಬೆಟ್ಟು, ಬಾಬಣ್ಣ ಪೂಜಾರಿ ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…