ಕುಂದಾಪುರ: ಹೊಳೆಗೆ ಹಾರಿದ ಉದ್ಯಮಿಯ ಮೃತದೇಹ ಪತ್ತೆ -Vishwanews24

ಕುಂದಾಪುರ: ಮುಂಬೈಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಉದ್ಯಮಿಯೋರ್ವರು ಕುಂದಾಪುರ ಹೇರಿಕುದ್ರು ಸೇತುವೆಯ ಮೇಲಿನಿಂದ ಪಂಚಗಂಗಾವಳಿ ಹೊಳೆಗೆ ಹಾರಿದ್ದು, ಇವರಮೃತದೇಹ ಹೆಮ್ಮಾಡಿ ಸಮೀಪದ ಬುಗ್ರಿಕುಡು ಎಂಬಲ್ಲಿ ಸೋಮವಾರಾರ ಮುಂಜಾನೆ ಪತ್ತೆಯಾಗಿದೆ.

ಮೃತರನ್ನು ಸ್ಥಳಿಯ ಚಿಕನ್‌ಸಾಲ್ ರಸ್ತೆಯ ನಿವಾಸಿ ಕೆ.ಜಿ. ಗಣೇಶ್(೪೯) ಗುರ್ತಿಸಲಾಗಿದೆ. ಭಾನುವಾರ ಸಂಜೆ ಸುಮಾರಿಗೆ ರಿಕ್ಷಾದಲ್ಲಿ ಬಂದ ಅವರು ಸೇತುವೆ ಮೇಲೆ ಇಳಿದಿದ್ದರು. ತನ್ನ ಆಧಾರ್ ಕಾರ್ಡ್ ಮತ್ತು ಪರ್ಸನ್ನು ಸೇತುವೆ ದಂಡೆ ಮೇಲಿರಿಸಿ ಏಕಾಏಕಿ ನದಿಗೆ ಧುಮುಕ್ಕಿದ್ದರು. ಇದನ್ನು ಕಂಡ ಸಾರ್ವಜನಿಕರ್‍ಯಾರೋ ಬೊಬ್ಬಿರಿದಿದ್ದು, ಕೂಡಲೇ ಸೇರಿದ ಸಾರ್ವಜನಿಕರು ಅವರ ಹುಡುಕಾಟಕ್ಕೆ ತೊಡಗಿದ್ದರು. ಮಾಹಿತಿ ಪಡೆದು ಆಗಮಿಸಿದ ಅಗ್ನಿಶಾಮಕ ದಳದವರೂ ಸಹಾ ಹೊಳೆಯಲ್ಲಿ ಹಲವು ಸುತ್ತಿನ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಇಂದು ಮುಂಜಾನೆ ಶವ ಪತ್ತೆಯಾಗಿದೆ.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

3 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

3 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

3 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

3 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

4 hours ago