ಕುಂದಾಪುರ : ಕುಂದಾಪುರ ತಾಲೂಕು ಹೆಸ್ಕುತ್ತೂರು ಗ್ರಾಮದ ನಿವಾಸಿ 9 ನೇ ತರಗತಿ ವಿದ್ಯಾರ್ಥಿಯೋರ್ವಳು ನಾಪತ್ತೆಯಾದ ಘಟನೆ ವರದಿಯಾಗಿದೆ.
ಚೈತ್ರಾ, ಪ್ರಾಯ-15 ವರ್ಷ, ತಂದೆ ಬಸವರಾಜ, ವಾಸ- ಹೆಸ್ಕತ್ತೂರು ಗ್ರಾಮ, ಕುಂದಾಪುರ ತಾಲೂಕು, ಈಕೆ ಹೆಸ್ಕತ್ತೂರು ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡಿಕೊಂಡಿದ್ದು, ಮಧ್ಯಾಹ್ನ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಶಾಲೆಗೂ ಹೋಗದೆ, ವಾಪಸು ಮನೆಗೂ ಬಾರದೇ ಕಾಣೆಯಾಗಿರುವುದಾಗಿ ತಿಳಿದುಬಂದಿದೆ.
ಇವಳು ಎಲ್ಲಿಯಾದರೂ ಕಂಡುಬಂದಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9480805468, 08254237100 ಗೆ ಮಾಹಿತಿ ನೀಡಲು ತಿಳಿಸಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…