ಅಲಹಬಾದ್ : ಉತ್ತರ ಪ್ರದೇಶದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ರಸ್ತೆ ಅಗಲೀಕರಣಕ್ಕೆ ಸರ್ಕಾರ ಮುಂದಾಗಿದ್ದು, ಮುಸ್ಲಿಂ ಸಮುದಾಯದವರು ಸ್ವಯಂ ಪ್ರೇರಿತರಾಗಿ ಮಸೀದಿಯ ಮುಂಭಾಗವನ್ನು ತೆರವುಗೊಳಿಸಿದ್ದಾರೆ.
2019 ರ ಜನವರಿ 15 ರಂದು ನಡೆಯಲಿರುವ ಕುಂಭಮೇಳಕ್ಕಾಗಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಭರ್ಜರಿ ಸಿದ್ದತೆಯಲ್ಲಿ ತೊಡಗಿದೆ. ಇದಕ್ಕಾಗಿ ರಸ್ತೆ ಅಗಲೀಕರಣ ನಡೆಯುತ್ತಿದೆ. ಇದನ್ನು ಬೆಂಬಲಿಸಿರುವ ಅಲಹಾಬಾದ್ ಹಳ ನಗರದ ಮುಸ್ಲಿಮರು ರಸ್ತೆ ಬದಿಯಲ್ಲಿರುವ ಹಾಗೂ ಸರ್ಕಾರಿ ಜಾಗದಲ್ಲಿ ನಿರ್ಮಿಸಿರುವ ಮಸೀದಿಯನ್ನು ತೆರವುಗೊಳಿಸಿದ್ದಾರೆ.
ಕುಂಭ ಮೇಳಕ್ಕೆ ಅಂತಾರಾಷ್ಟ್ರೀಯ ಮಾನತ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವ ವಹಿಸಿ ಕುಂಭ ಮೇಳಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…