ಲಕ್ನೋ,: ಕುಂಭಮೇಳದಲ್ಲಿ ಕಿರುಕುಳ, ಅಪಹರಣ, ದರೋಡೆ ಅಥವಾ ಕೊಲೆಯ ಒಂದೇ ಒಂದು ಪ್ರಕರಣವೂ ವರದಿಯಾಗಿಲ್ಲ. ಅರವತ್ತಾರು ಕೋಟಿ ಜನರು ಆಗಮಿಸಿ ಭಾಗವಹಿಸಿದರು. ಕುಂಭಮೇಳದಲ್ಲಿ ಪಾಲ್ಗೊಂಡು ಸಂತೋಷದಿಂದ ಹೋಗಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅಂಗೀಕರಿಸಲಾದ 2025-26ನೇ ಸಾಲಿನ ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳಿಗೆ ಸಿಎಂ ಯೋಗಿ ತಿರುಗೇಟು ನೀಡಿದ್ದಾರೆ.
ಪ್ರಯಾಗ್ರಾಜ್ನ ದೋಣಿ ಚಾಲಕರನ್ನು ಶೋಷಿಸಲಾಗಿದೆ ಎಂಬ ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿದಯೋಗಿ, ನಾನು ದೋಣಿ ಚಾಲಕನ ಕುಟುಂಬದ ಯಶಸ್ಸಿನ ಕಥೆಯನ್ನು ಹೇಳುತ್ತಿದ್ದೇನೆ. ಅವರ ಬಳಿ 130 ದೋಣಿಗಳಿವೆ. 45 ದಿನಗಳಲ್ಲಿ (ಮಹಾ ಕುಂಭ) ಅವರು 30 ಕೋಟಿ ರೂ. ಲಾಭ ಗಳಿಸಿದ್ದಾರೆ. ಇದರರ್ಥ ಪ್ರತಿ ದೋಣಿಯಿಂದ 23 ಲಕ್ಷ ರೂ. ಗಳಿಸಿದ್ದಾರೆ. ಪ್ರತಿದಿನ ಅವರು ಒಂದು ದೋಣಿಯಿಂದ 50,000-52,000 ರೂ. ಗಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಹಾ ಕುಂಭಮೇಳಕ್ಕೆ 7,500 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿತ್ತು. ಇದರಿಂದ ದಾಖಲೆಯ 3 ಲಕ್ಷ ಕೋಟಿ ರೂಪಾಯಿ ವ್ಯವಹಾರ ಆಗಿದೆ ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಸಮರ್ಥಿಸಿಕೊಂಡಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…