ಕುಂಭ ರಾಶಿಯವರೇ ಈ ದಿನ ಒಳಿತಾಗುವುದು : ಓದಿ ಇಂದಿನ ರಾಶಿ ಭವಿಷ್ಯ -ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಮನೆತನದ ರೀತಿ ರಿವಾಜುಗಳನ್ನು ಮುಂದುವರಿಸಿಕೊಂಡು ಹೋಗುವಿರಿ. ಇದಕ್ಕೆ ಸ್ವಜನರ ಮತ್ತು ಬಂಧುಬಾಂಧವರ ಸಹಕಾರ, ಸಲಹೆಗಳು ಸಿಗುವುವು. ಇದರಿಂದ ನಿಮ್ಮ ಮನಸ್ಸು ಪ್ರಫುಲ್ಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ವೃಷಭ:- ಕೆಲವು ದಿನಗಳಿಂದ ಸಕಾರಾತ್ಮಕ ಕೆಲಸಗಳಿಗೆ ಅಡೆತಡೆ ಉಂಟಾಗುತ್ತಿರುವುದರಿಂದ ಒಂದು ರೀತಿಯ ಅವ್ಯಕ್ತ ಭಯ ಕಾಡುವುದು. ಆದರೆ ಹೆದರಿಕೊಳ್ಳುವ ಅವಶ್ಯಕತೆಯಿಲ್ಲ. ಸ್ವಜನರ ಪ್ರೋತ್ಸಾಹ ಬೆಂಬಲ ದೊರೆಯಲಿದೆ.

ಮಿಥುನ:- ನಡೆನುಡಿಯಲ್ಲಿ ನೇರ ಮತ್ತು ನಿಷ್ಠುರವಾದಿಗಳಾದ ನೀವು ಸ್ಪಷ್ಟವಾದುದನ್ನೇ ಮಾತನಾಡಿದರೂ ಕೇಳಿಸಿಕೊಳ್ಳದಂತಹ ಮಂದಿಯನ್ನು ದೂರ ಇಡುವುದು ಒಳ್ಳೆಯದು. ಇದರಿಂದ ಒಳಿತೇ ಆಗುವುದು.

ಕಟಕ:- ಬೆಲೆಬಾಳುವಂತಹ ವಸ್ತುಗಳ ಬಗ್ಗೆ ಜಾಗೃತೆಯಿಂದ ಇರಿ. ಇಲ್ಲದಿದ್ದರೆ ಕಣ್ಣುಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಕಳ್ಳರು ಬೆಲೆಬಾಳುವ ವಸ್ತುವನ್ನು ಕಳುವು ಮಾಡುವ ಸಾಧ್ಯತೆ ಇದೆ. ಹಾಗಾಗಿ ಬೆಲೆಬಾಳುವ ವಸ್ತುಗಳನ್ನು ಮೈಮೇಲೆ ಧರಿಸದಿರಿ.

ಸಿಂಹ:- ಸಣ್ಣಪ್ರಮಾಣದ ಬಂಡವಾಳ ಹಾಕಿ ನಡೆಸುವ ವ್ಯಾಪಾರದ ಕುರಿತು ಮಾತುಕತೆಗೆ ಕೂಡುವಿರಿ. ಇದರಿಂದ ಒಳಿತಾಗುವುದು. ಮನೋನಿಯಾಮಕ ರುದ್ರದೇವರನ್ನು ಭಜಿಸಿ ಮತ್ತು ಮನಃಶಾಂತಿಯನ್ನು ಹೊಂದಿ.

ಕನ್ಯಾ:- ನೆರೆಹೊರೆಯ ಜನ ಅನವಶ್ಯಕ ತೊಂದರೆಯನ್ನು ಕೊಡುವ ಸಾಧ್ಯತೆ ಇದೆ. ಇದರಿಂದ ಪಾರಾಗಲು ಕಾನೂನಾತ್ಮಕ ಸಲಹೆ, ಸಹಕಾರಗಳನ್ನು ಪಡೆಯಿರಿ. ಒಳಿತಾಗುವುದು. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ತುಲಾ:- ‘ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಬಾರದು’ ಎಂಬಂತೆ ವ್ಯಾಪಾರ, ವ್ಯವಹಾರದಲ್ಲಿ ಬಾಯಿ ತಪ್ಪಿ ಆಡಿದ ಮಾತಿನಿಂದ ತೊಂದರೆಯನ್ನು ಅನುಭವಿಸುವಿರಿ. ಕುಲದೇವರ ಸ್ಮರಣೆ ಮಾಡಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಖಾಸಗಿ ಉದ್ಯೋಗ ಕ್ಷೇತ್ರದಲ್ಲಿರುವವರಿಗೆ ಸ್ವಲ್ಪ ತೊಂದರೆ ಎದುರಾಗುವುದು. ಆಂಜನೇಯ ಸ್ವಾಮಿ ಮಂತ್ರವನ್ನು ತಪ್ಪದೇ ಪಠಿಸಿ. ಪ್ರಯಾಣ ಕಾಲದಲ್ಲಿಎಚ್ಚರಿಕೆ ಇರಲಿ. ಸಾಧ್ಯವಾದಲ್ಲಿಉದ್ದಿನಕಾಳನ್ನು ಇಟ್ಟುಕೊಳ್ಳಿ.

ಧನುಸ್ಸು:- ವಾಹನದ ಕಿರಿಕಿರಿಯಿಂದ ಮನಸ್ಸಿಗೆ ಬೇಸರ ಉಂಟಾಗುವುದು. ಪ್ರಯಾಣ ಸಮಯದಲ್ಲಿ ವಾಹನಕ್ಕೆ ಸಂಬಂಧಪಟ್ಟ ದಾಖಲೆ ಪತ್ರಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಇಲ್ಲದೆ ಇದ್ದಲ್ಲಿ ಅನಗತ್ಯ ದಂಡ ಕಟ್ಟಬೇಕಾಗುವುದು.

ಮಕರ:- ನೀವು ನಿಮ್ಮ ಪಾಡಿಗೆ ಇದ್ದರೂ ನಿಮ್ಮನ್ನು ಮುಖ್ಯ ವಿಚಾರ ಒಂದರಲ್ಲಿ ಮಧ್ಯವರ್ತಿಯಾಗಿ ತೀರ್ಮಾನ ನೀಡಬೇಕೆಂಬ ಒತ್ತಾಯ ಬರುವುದು. ಇದು ನಿಮಗೆ ಸಂದಿಗ್ಧ ಪರಿಸ್ಥಿತಿಯನ್ನು ತಂದುಕೊಡುವುದು.

ಕುಂಭ:- ಈ ದಿನ ಒಳಿತಾಗುವುದು. ಮನೆಯಲ್ಲಿ ಒಂದು ಮಹತ್ತರ ಕಾರ್ಯಕ್ಕೆ ಚಾಲನೆ ದೊರೆಯುವುದು. ಮೇಲಧಿಕಾರಿಗಳು ನಿಮ್ಮ ಕಾರ್ಯವನ್ನು ಶ್ಲಾಘಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಮೀನ:- ನಿಮ್ಮ ಬಹುದಿನದ ಕನಸು ನನಸಾಗುವಂತೆ ಆಗಲು, ಹಿರಿಯರೊಡನೆ ಆಪ್ತ ಸಮಾಲೋಚನೆ ನಡೆಸಿ. ಇದರಿಂದ ಒಳ್ಳೆಯದಾಗುವುದು. ಹಣಕಾಸಿನ ತೊಂದರೆ ಇರುವುದಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago