ಕುಂಭ ರಾಶಿಯವರೇ ತಾಳಿದವನು ಬಾಳಿಯಾನು ಎಂಬ ತತ್ವವನ್ನು ಪಾಲಿಸಿ , ತಿಳಿಯಿರಿ ಇಂದಿನ ರಾಶಿ ಭವಿಷ್ಯ – ಪಂಡಿತ್ ವೈದಿಕ ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ವ್ಯಾಪಾರದಲ್ಲಿ ಹಲವು ಜನ ಹೊಸ ವಹಿವಾಟಿನ ಮಳಿಗೆ ತೆರೆಯಲು ಸಲಹೆ ನೀಡುವರು. ಇನ್ನು ಕೆಲವರು ನೀವು ಇರುವ ರಾಜಕೀಯ ಪಕ್ಷವನ್ನು ಬಿಟ್ಟು ನಮ್ಮ ಪಕ್ಷಕ್ಕೆ ಬಂದು ಬಿಡಿ ಎಂದು ದುಂಬಾಲು ಬೀಳುವರು. ಸದ್ಯಕ್ಕೆ ಆತುರದ ನಿರ್ಧಾರ ಮಾಡುವುದು ಒಳ್ಳೆಯದಲ್ಲ.

ವೃಷಭ:- ವಿದ್ಯಾರ್ಥಿಗಳಿಗೆ ಹೆಚ್ಚಿನ ವ್ಯಾಸಂಗದ ಬಗೆಗಿನ ಅವಕಾಶಗಳು ಹೇರಳವಾಗಿವೆ. ಕೆಲವು ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುವುವು. ಸಂಗಾತಿಯ ಪ್ರೀತಿ ವಾತ್ಸಲ್ಯಕ್ಕೆ ಕರಗಿ ಹೋಗುವಿರಿ.

ಮಿಥುನ:- ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿರುವವರಿಗೆ ಉನ್ನತ ಅವಕಾಶಗಳು ಬರುವುವು. ನೀವು ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಮುತುವರ್ಜಿಯಿಂದ ವರ್ತಿಸಿದಲ್ಲಿ ಹೆಚ್ಚಿನ ಲಾಭ ಮತ್ತು ಗೌರವವನ್ನು ಸಾಮಾಜಿಕ ಕ್ಷೇತ್ರದಲ್ಲಿ ಹೊಂದುವಿರಿ.

ಕಟಕ:- ಬಹುದಿನಗಳಿಂದ ನಿರೀಕ್ಷಿಸುತ್ತಿರುವ ಕೊಟ್ಟ ಸಾಲದ ಹಣ ಹಿಂತಿರುಗಲು ದೈವ ಬಲದ ಸಹಾಯ ದೊರೆಯುವುದು. ಹಾಗಾಗಿ ನಿಮ್ಮಿಂದ ಸಾಲ ಪಡೆದವರು ತಾವೇ ಖುದ್ದಾಗಿ ನಿಮ್ಮ ಬಳಿ ಬಂದು ಹಣ ಮರುಪಾವತಿ ಮಾಡುವರು.

ಸಿಂಹ:- ಸಮಸ್ಯೆಗಳ ನಡುವೆಯೇ ಜೀವನ ನಡೆಸುವುದು ಅನಿವಾರ್ಯ. ಅಂತೆಯೇ ನಿಮ್ಮ ಬುದ್ಧಿ ಚಾತುರ್ಯದ ಫಲವಾಗಿ ಸಾಫಲ್ಯತೆ ಸಿಗಲು ಮಕ್ಕಳಿಂದ ಬೆಂಬಲ ದೊರೆಯುವುದು. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.

ಕನ್ಯಾ:- ಚಿಕ್ಕ ವಿಷಯವನ್ನು ದೊಡ್ಡದಾಗಿಸಿ ಪ್ರಕರಣವನ್ನು ಹಿಗ್ಗಿಸಲು ಹೋಗಬೇಡಿ. ಬಾಳಸಂಗಾತಿಯ ಕೋಪಕ್ಕೆ ಅವಕಾಶ ಕೊಡದಿರಿ. ಇದ್ದ ವಿಷಯವನ್ನು ಕುಳಿತು ನೇರವಾಗಿ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ.

ತುಲಾ:- ನಿಮ್ಮ ಸಂಬಂಧಿಗಳು ಹಳೆಯ ಆಸ್ತಿ ವಿಚಾರದಲ್ಲಿ ಹೊಸ ತಗಾದೆ ತೆಗೆದು ಕಿರಿಕಿರಿ ಎಬ್ಬಿಸುವ ಸಾಧ್ಯತೆ ಇದೆ. ನಿಮ್ಮ ಬೀಗರ ಮನೆಯ ಸಮಸ್ಯೆಯ ವಿಚಾರದಲ್ಲಿ ಮೂಗು ತೂರಿಸುವುದು ಒಳ್ಳೆಯದಲ್ಲ. ಅವರ ಮನೆ ವಿಚಾರ ಬಗೆಹರಿಸಲು ಹೋಗಬೇಡಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ನಿಮಗೆ ನಿಮ್ಮದೇ ಆದ ಹೊಸ ಮನೆಯನ್ನು ಕಟ್ಟಲು ಹೊಸ ವಿನ್ಯಾಸಕಾರರೊಬ್ಬರ ಸಲಹೆ ಸೂಚನೆಗಳನ್ನು ಪಡೆಯುವಿರಿ. ಇಲ್ಲವೆ ನಿಮ್ಮದೇ ಆದ ಬೃಹತ್‌ ಯೋಜನೆಯನ್ನು ಕಾರ್ಯಗತಗೊಳಿಸಿಕೊಳ್ಳಲು ಉತ್ತಮ ದಿನವಾಗಿರುತ್ತದೆ.

ಧನುಸ್ಸು:- ಆರೋಗ್ಯದ ಕಡೆ ಗಮನ ಹರಿಸಿ. ವಾತಾವರಣ ಬದಲಾವಣೆಯಿಂದ ಅಜೀರ್ಣ ಕಾಡುವ ಸಾಧ್ಯತೆ ಇದೆ. ವೈದ್ಯರ ಸೂಕ್ತ ಸಲಹೆಯನ್ನು ಪಡೆಯುವುದು ಒಳ್ಳೆಯದು.

ಮಕರ:- ಕೆಲಸ ಮಾಡುವ ಕಚೇರಿಯಲ್ಲಿ ಪದೋನ್ನತಿಯ ವಿಚಾರದಲ್ಲಿ ನಿಮ್ಮ ಪರವಾಗಿ ಕೆಲವರು ಮೇಲಧಿಕಾರಿಗಳಿಗೆ ಒತ್ತಡ ಹೇರುವರು. ಅದು ಕಾರ್ಯರೂಪಕ್ಕೂ ಬರುವ ಸಾಧ್ಯತೆ ಇರುವುದು.

ಕುಂಭ:- ಹಲವು ಹೊಸ ವ್ಯಕ್ತಿಗಳು ನಿಮ್ಮ ವಹಿವಾಟಿನ ವಿಚಾರದಲ್ಲಿ ನೀಡುವ ಸಲಹೆ ಸೂಚನೆಗಳಿಗೆ ನಿಮ್ಮ ನಿರ್ಧಾರವನ್ನು ಪ್ರಕಟ ಮಾಡದಿರಿ. ತಾಳಿದವನು ಬಾಳಿಯಾನು ಎಂಬ ತತ್ವವನ್ನು ಪಾಲಿಸಿ.

ಮೀನ:- ವ್ಯಾಜ್ಯದ ಕುರಿತು ಹೊಂದಾಣಿಕೆಗಾಗಿ ಸಂಬಂಧಿಗಳ ಸಹಾಯ ಸಿಗಲು ವಿಫುಲ ಅವಕಾಶಗಳಿವೆ. ಸಮಸ್ಯೆ ಸರಿಪಡಿಸಿಕೊಳ್ಳಿ. ಹಣಕಾಸಿನ ವಿಷಯದಲ್ಲಿ ತೊಂದರೆ ಇರುವುದಿಲ್ಲ. ಮಕ್ಕಳು ನಿಮ್ಮನ್ನು ಗೌರವಿಸುವರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago