ಕುಂಭ ರಾಶಿಯವರೇ ಭಗವಂತನ ಒಲುಮೆಯಿಂದ ಸಂಕಲ್ಪಿತ ಕಾರ್ಯಗಳು ಸಿದ್ಧಿಸುವುವು : ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಮೇಷ:- ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಆದರೆ ಅಧಿಕಾರದ ವಿಚಾರದಲ್ಲಿ ಹಾಗಾಗುವುದಿಲ್ಲ. ಇರುವ ಅಧಿಕಾರಕ್ಕೆ ಚ್ಯುತಿ ಬರುವ ಸಾಧ್ಯತೆ ಇದೆ. ಕುಲದೇವತಾ ಪ್ರಾರ್ಥನೆಯನ್ನು ಮಾಡಿ. ಒಳಿತಾಗುವುದು.

ವೃಷಭ:- ಸರ್ವತ್ರ ಯಶಸ್ಸು ದೊರೆಯುವುದು. ಮಗನ ಮದುವೆಯ ವಿಚಾರವಾಗಿ ಒಂದು ಉತ್ತಮ ಸಂಬಂಧ ಕೂಡಿಬರುವುದು. ಇದು ಬಹುತೇಕ ಉಭಯರಿಗೂ ಒಪ್ಪಿಗೆಯಾಗುವ ಸಾಧ್ಯತೆ ಇದೆ.

ಮಿಥುನ:- ಗಾಳಿಗೆ ಗುದ್ದಿ ಮೈ ನೋಯಿಸಿಕೊಂಡಂತೆ ವೃಥಾ ಮಾತಿನ ಚಕಮಕಿಯೊಂದು ನಿಮ್ಮ ಮನಸ್ಸನ್ನು ಕಲಕಿ ಸಂತೋಷವನ್ನು ಹಾಳು ಮಾಡುವುದು. ಈ ಬಗ್ಗೆ ಎಚ್ಚರದಿಂದ ಇರುವುದು ಒಳ್ಳೆಯದು. ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಕಟಕ:- ಚರರಾಶಿಯವರಾದ ನೀವು ಸದಾ ಒಂದಿಲ್ಲೊಂದು ಹುಡುಕಾಟದಲ್ಲಿಇರುತ್ತೀರಿ. ಜ್ಞಾನಕ್ಕೆ ಬೇಕಾದ ಕೆಲವು ಮೂಲಭೂತ ತಿಳಿವಳಿಕೆಗಳು ಹಿರಿಯರಿಂದ ಸಿಗಲಿವೆ. ಇದರಿಂದ ಮುಂದಿನ ದಾರಿ ಸುಗಮವಾಗುವುದು.

ಸಿಂಹ:- ನಿಮ್ಮ ಬುದ್ಧಿಮತ್ತೆಯನ್ನು ಒರೆ ಹಚ್ಚುವ ಕೆಲಸವನ್ನು ಕೆಲವರು ಮಾಡುವ ಹವಣಿಕೆಯಲ್ಲಿದ್ದಾರೆ. ಆದರೆ ಭಗವಂತ ನಿಮಗೆ ನೀಡಿದ ವರದಿಂದ ಅವುಗಳಿಂದ ಪಾರಾಗುವಿರಿ.

ಕನ್ಯಾ:- ಮಗು ಅತ್ತರೆ ಮಾತ್ರ ತಾಯಿ ಹಾಲನ್ನು ಕುಡಿಸುವಳು. ಹಾಗಾಗಿ ಯಾರಿಗೇ ಆಗಲಿ ನೀವು ಮೇಲೆ ಬಿದ್ದು ಸಲಹೆ ಸಹಕಾರಗಳನ್ನು ನೀಡದಿರಿ. ಇದರಿಂದ ಮುಜುಗರಕ್ಕೆ ಒಳಗಾಗುವಿರಿ. ವಿಷ್ಣುಸಹಸ್ರನಾಮವನ್ನು ತಪ್ಪದೇ ಪಠಿಸಿ.

ತುಲಾ:- ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವಿರಿ. ಈ ವಿಚಾರದಲ್ಲಿ ಪತಿ ಪತ್ನಿಯರ ಮಧ್ಯೆ ವಿರಸ ತಲೆದೋರುವ ಸಾಧ್ಯತೆ ಇದೆ. ಒಮ್ಮತ ಅಭಿಪ್ರಾಯದಿಂದ ಕಾರ್ಯ ಹಮ್ಮಿಕೊಂಡಲ್ಲಿ ಕಾರ್ಯ ಸಿದ್ಧಿ ಆಗುವುದು.

ವೃಶ್ಚಿಕ:- ಬಹುದಿನದಿಂದ ಕಾಡುತ್ತಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ದೊರೆಯುವುದು. ಇದರಿಂದ ಮನಸ್ಸು ನಿರಾಳವಾಗುವುದು ಮತ್ತು ಮುಂದಿನ ಕೆಲಸ ಮಾಡಲು ಉತ್ಸಾಹ ಮೂಡುವುದು. ಸಕಾಲಕ್ಕೆ ಹಣಕಾಸು ಬರುವುದು.

ಧನುಸ್ಸು:- ಕೇವಲ ಮಾತಿನಿಂದ ಕೆಲಸ ಆಗುವುದಿಲ್ಲ. ಅದಕ್ಕೆ ದೈಹಿಕ ಮತ್ತು ಮಾನಸಿಕ ಶ್ರಮ ಎರಡನ್ನು ಹಾಕಬೇಕು. ಕೆಲಸ ಪೂರ್ಣವಾಗಿ ನೆರವೇರಲು ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ. ಪ್ರಯಾಣ ಕಾಲದಲ್ಲಿಎಚ್ಚರಿಕೆ ಇರಲಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮಕರ:- ಸಂಕಷ್ಟದ ಸಮಯ ಎದುರಿಸಿ ಗೆಲ್ಲುವ ಲವಲವಿಕೆ ನಿಮಗೆ ಉಂಟಾಗುವುದು. ನಿಮ್ಮ ಕ್ರಿಯಾಶೀಲತೆಯಿಂದ ನಿಮಗೆ ಯಶಸ್ಸು ದೊರೆಯುವುದು. ಲೇವಾದೇವಿ ವ್ಯವಹಾರದಲ್ಲಿ ಜಾಮೀನಿಗೆ ಸಹಿ ಹಾಕದಿರಿ.

ಕುಂಭ:- ಆತ್ಮದ ಶುದ್ದಿಯಿಂದ ಭಗವಂತನನ್ನು ಒಲಿಸಿಕೊಳ್ಳಲು ಧ್ಯಾನ ಮಾಡುವಿರಿ. ಭಗವಂತನ ಒಲುಮೆಯಿಂದ ಸಂಕಲ್ಪಿತ ಕಾರ್ಯಗಳು ಸಿದ್ಧಿಸುವುವು. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.

ಮೀನ:- ನಿಮ್ಮ ಯೋಜನೆಗಳೆಲ್ಲ ಲಾಭದ ದಾರಿಗೆ ಸಾಗಲಾರವು. ಆದ್ದರಿಂದ ಹಿರಿಯರ ಮಾತನ್ನು ಆಲಿಸಿ. ಹಿತೈಷಿಗಳ ಹಿತವಚನವನ್ನು ಪಾಲಿಸಿದಲ್ಲಿ ಹೆಚ್ಚಿನ ಅನುಕೂಲವನ್ನು ಹೊಂದುವಿರಿ. ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಾಧ್ಯತೆ ಇದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

13 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

23 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

23 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

23 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago