ಕುಂಭ ರಾಶಿಯವರೇ ಭಗವಂತನ ಒಲುಮೆಯಿಂದ ಸಂಕಲ್ಪಿತ ಕಾರ್ಯಗಳು ಸಿದ್ಧಿಸುವುವು : ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಮೇಷ:- ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಆದರೆ ಅಧಿಕಾರದ ವಿಚಾರದಲ್ಲಿ ಹಾಗಾಗುವುದಿಲ್ಲ. ಇರುವ ಅಧಿಕಾರಕ್ಕೆ ಚ್ಯುತಿ ಬರುವ ಸಾಧ್ಯತೆ ಇದೆ. ಕುಲದೇವತಾ ಪ್ರಾರ್ಥನೆಯನ್ನು ಮಾಡಿ. ಒಳಿತಾಗುವುದು.

ವೃಷಭ:- ಸರ್ವತ್ರ ಯಶಸ್ಸು ದೊರೆಯುವುದು. ಮಗನ ಮದುವೆಯ ವಿಚಾರವಾಗಿ ಒಂದು ಉತ್ತಮ ಸಂಬಂಧ ಕೂಡಿಬರುವುದು. ಇದು ಬಹುತೇಕ ಉಭಯರಿಗೂ ಒಪ್ಪಿಗೆಯಾಗುವ ಸಾಧ್ಯತೆ ಇದೆ.

ಮಿಥುನ:- ಗಾಳಿಗೆ ಗುದ್ದಿ ಮೈ ನೋಯಿಸಿಕೊಂಡಂತೆ ವೃಥಾ ಮಾತಿನ ಚಕಮಕಿಯೊಂದು ನಿಮ್ಮ ಮನಸ್ಸನ್ನು ಕಲಕಿ ಸಂತೋಷವನ್ನು ಹಾಳು ಮಾಡುವುದು. ಈ ಬಗ್ಗೆ ಎಚ್ಚರದಿಂದ ಇರುವುದು ಒಳ್ಳೆಯದು. ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಕಟಕ:- ಚರರಾಶಿಯವರಾದ ನೀವು ಸದಾ ಒಂದಿಲ್ಲೊಂದು ಹುಡುಕಾಟದಲ್ಲಿಇರುತ್ತೀರಿ. ಜ್ಞಾನಕ್ಕೆ ಬೇಕಾದ ಕೆಲವು ಮೂಲಭೂತ ತಿಳಿವಳಿಕೆಗಳು ಹಿರಿಯರಿಂದ ಸಿಗಲಿವೆ. ಇದರಿಂದ ಮುಂದಿನ ದಾರಿ ಸುಗಮವಾಗುವುದು.

ಸಿಂಹ:- ನಿಮ್ಮ ಬುದ್ಧಿಮತ್ತೆಯನ್ನು ಒರೆ ಹಚ್ಚುವ ಕೆಲಸವನ್ನು ಕೆಲವರು ಮಾಡುವ ಹವಣಿಕೆಯಲ್ಲಿದ್ದಾರೆ. ಆದರೆ ಭಗವಂತ ನಿಮಗೆ ನೀಡಿದ ವರದಿಂದ ಅವುಗಳಿಂದ ಪಾರಾಗುವಿರಿ.

ಕನ್ಯಾ:- ಮಗು ಅತ್ತರೆ ಮಾತ್ರ ತಾಯಿ ಹಾಲನ್ನು ಕುಡಿಸುವಳು. ಹಾಗಾಗಿ ಯಾರಿಗೇ ಆಗಲಿ ನೀವು ಮೇಲೆ ಬಿದ್ದು ಸಲಹೆ ಸಹಕಾರಗಳನ್ನು ನೀಡದಿರಿ. ಇದರಿಂದ ಮುಜುಗರಕ್ಕೆ ಒಳಗಾಗುವಿರಿ. ವಿಷ್ಣುಸಹಸ್ರನಾಮವನ್ನು ತಪ್ಪದೇ ಪಠಿಸಿ.

ತುಲಾ:- ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವಿರಿ. ಈ ವಿಚಾರದಲ್ಲಿ ಪತಿ ಪತ್ನಿಯರ ಮಧ್ಯೆ ವಿರಸ ತಲೆದೋರುವ ಸಾಧ್ಯತೆ ಇದೆ. ಒಮ್ಮತ ಅಭಿಪ್ರಾಯದಿಂದ ಕಾರ್ಯ ಹಮ್ಮಿಕೊಂಡಲ್ಲಿ ಕಾರ್ಯ ಸಿದ್ಧಿ ಆಗುವುದು.

ವೃಶ್ಚಿಕ:- ಬಹುದಿನದಿಂದ ಕಾಡುತ್ತಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ದೊರೆಯುವುದು. ಇದರಿಂದ ಮನಸ್ಸು ನಿರಾಳವಾಗುವುದು ಮತ್ತು ಮುಂದಿನ ಕೆಲಸ ಮಾಡಲು ಉತ್ಸಾಹ ಮೂಡುವುದು. ಸಕಾಲಕ್ಕೆ ಹಣಕಾಸು ಬರುವುದು.

ಧನುಸ್ಸು:- ಕೇವಲ ಮಾತಿನಿಂದ ಕೆಲಸ ಆಗುವುದಿಲ್ಲ. ಅದಕ್ಕೆ ದೈಹಿಕ ಮತ್ತು ಮಾನಸಿಕ ಶ್ರಮ ಎರಡನ್ನು ಹಾಕಬೇಕು. ಕೆಲಸ ಪೂರ್ಣವಾಗಿ ನೆರವೇರಲು ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ. ಪ್ರಯಾಣ ಕಾಲದಲ್ಲಿಎಚ್ಚರಿಕೆ ಇರಲಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮಕರ:- ಸಂಕಷ್ಟದ ಸಮಯ ಎದುರಿಸಿ ಗೆಲ್ಲುವ ಲವಲವಿಕೆ ನಿಮಗೆ ಉಂಟಾಗುವುದು. ನಿಮ್ಮ ಕ್ರಿಯಾಶೀಲತೆಯಿಂದ ನಿಮಗೆ ಯಶಸ್ಸು ದೊರೆಯುವುದು. ಲೇವಾದೇವಿ ವ್ಯವಹಾರದಲ್ಲಿ ಜಾಮೀನಿಗೆ ಸಹಿ ಹಾಕದಿರಿ.

ಕುಂಭ:- ಆತ್ಮದ ಶುದ್ದಿಯಿಂದ ಭಗವಂತನನ್ನು ಒಲಿಸಿಕೊಳ್ಳಲು ಧ್ಯಾನ ಮಾಡುವಿರಿ. ಭಗವಂತನ ಒಲುಮೆಯಿಂದ ಸಂಕಲ್ಪಿತ ಕಾರ್ಯಗಳು ಸಿದ್ಧಿಸುವುವು. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.

ಮೀನ:- ನಿಮ್ಮ ಯೋಜನೆಗಳೆಲ್ಲ ಲಾಭದ ದಾರಿಗೆ ಸಾಗಲಾರವು. ಆದ್ದರಿಂದ ಹಿರಿಯರ ಮಾತನ್ನು ಆಲಿಸಿ. ಹಿತೈಷಿಗಳ ಹಿತವಚನವನ್ನು ಪಾಲಿಸಿದಲ್ಲಿ ಹೆಚ್ಚಿನ ಅನುಕೂಲವನ್ನು ಹೊಂದುವಿರಿ. ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಾಧ್ಯತೆ ಇದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

9 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

9 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

10 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

10 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

10 hours ago