ಸುಬ್ರಹ್ಮಣ್ಯ: ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣಗೊಂಡ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ನೂತನ ಬ್ರಹ್ಮ ರಥವನ್ನು ರಸ್ತೆ ಮಾರ್ಗ ಮೂಲಕ ಕ್ಷೇತ್ರಕ್ಕೆ ತರಲಾಗಿದ್ದು , ರಥ ಬರುವ ಹಲವು ಕಡೆಗಳಲ್ಲಿ ಬ್ರಹ್ಮರಥಕ್ಕೆ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದ್ದರು.
ಕುಕ್ಕೆ ಸುಬ್ರಹ್ಮಣ್ಯ ತಲುಪಲಿದ ಬ್ರಹ್ಮರಥಕ್ಕೆ ಕ್ಷೇತ್ರದ ವತಿಯಿಂದ ಪೂಜೆ ನೆರವೇರಿಸಲಾಯಿತು. ಧಾರ್ಮಿಕ ವಿಧಿ-ವಿಧಾನಗಳ ಮೂಲಕ ರಥವನ್ನು ದೇವರಿಗೆ ಸಮರ್ಪಿಸಲಾಯಿತು. ಬ್ರಹ್ಮ ರಥ ಸಂಚರಿಸುವ ದಾರಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬ್ರಹ್ಮರಥವನ್ನು ಸ್ವಾಗತ ಮಾಡಿದ್ದರು.
ಜಾತಿ-ಧರ್ಮದ ಕಟ್ಟುಪಾಡುಗಳನ್ನು ಬಿಟ್ಟು ಎಲ್ಲಾ ಸಮಾಜ ರಥವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಸ್ವಾಗತಿಸಿದ್ದು ವಿಶೇಷವಾಗಿತ್ತು. ರಥದಲ್ಲಿ ಸಾಗಿ ಬಂದ ನೂರಾರು ಭಕ್ತರಿಗೆ ಮರ್ದಾಳದ ಮುಸ್ಲಿಂ ಬಾಂಧವರು ಸಿಹಿ ತಿನಿಸುಗಳನ್ನು ವಿತರಿಸುವ ಮೂಲಕ ಬ್ರಹ್ಮರಥವನ್ನು ಸ್ವಾಗತಿಸಿದರು. ಮರ್ಧಾಳದ ಮಸೀದಿ ವತಿಯಿಂದ ಬ್ರಹ್ಮರಥದ ಜೊತೆಗೆ ಬಂದ ಭಕ್ತಾಧಿಗಳಿಗೆ ಲಡ್ಡು ಹಾಗೂ ತಂಪುಪಾನೀಯದ ವ್ಯವಸ್ಥೆಯನ್ನೂ ಮಾಡಲಾಗಿತ್ತು.
ಕೋಟೇಶ್ವರದಲ್ಲಿ ಸಿದ್ಧಗೊಂಡ ಬ್ರಹ್ಮರಥ ಬುಧವಾರವು ಅದ್ದೂರಿ ಮೆರವಣಿಗೆಯ ಮೂಲಕ ಕುಕ್ಕೆ ಪುರ ಪ್ರವೇಶಿಸಿದ್ದು ಬ್ರಹ್ಮ ರಥ ಸುಬ್ರಹ್ಮಣ್ಯ ವನ್ನು ತಲುಪಲಿರುವ ಹಿನ್ನಲೆಯಲ್ಲಿ ,ಭವ್ಯ ಮೆರವಣಿಗೆ ಮೂಲಕ ರಥವನ್ನು ಸ್ವಾಗತಿಸಲಾಯಿತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…