ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ – vishwanews24

Featured, ದಕ್ಷಿಣ ಕನ್ನಡ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು  ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ.

ಆ.23ರಂದು ಏಕಾದಶಿ ಹಾಗೂ ಆ.24ರಂದು ಅತಿರಿಕ್ತ ಏಕಾದಶಿ ಇರುವುದು ಇದಕ್ಕೆ ಕಾರಣ.

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್ – vishwanews24

 

ಉಳಿದಂತೆ ದೇವರ ದರ್ಶನ, ಮಂಗಳಾರತಿ, ಅರ್ಚನೆ, ಮಹಾಪೂಜೆ ಸಹಿತ ಇತರ ಎಲ್ಲ ಪೂಜಾ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ದೇಗುಲದ ಪ್ರಕಟಣೆ ತಿಳಿಸಿದೆ.

Leave a Reply