ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.
ಮಧ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.
ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಗವಾನ್ ಋಷಿಕೇಶಿ ಸೋಣವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ಗ್ರಾ.ಪಂ. ಚುನಾಯಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…