ಬೆಂಗಳೂರು: ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದರು.
ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಧರ್ಮದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಮರು ಅವರ ಪರವಾಗಿ ನಿಲ್ಲುವುದಿಲ್ಲ. ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲುವುದನ್ನು ನಾವು ನೋಡಿದ್ದೇವೆ. ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ. ಮುಸ್ಲಿಂ ಅವರನ್ನು ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜಾತಿಥ್ಯ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ ಎಂದು ಕಿಡಿಕಾರಿದರು.
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ. ತಪ್ಪು ನಡೆದಾಗ ಮೌನವಾಗಿ ಇರುತ್ತೇವೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ, ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡಬೇಡಿ ಎಂದ ಅವರು, ಒಂದು ಸಮಾಜ ಶಾಂತಿ ಇರಬೇಕು ಅಂದರೆ ಎಲ್ಲಾ ಜಾತಿಯರು ಚೆನ್ನಾಗಿರಬೇಕು. ಅದು ಅವಶ್ಯಕತೆ ಹಾಗೂ ಅನಿವಾರ್ಯತೆ ಕೂಡವಾಗಿದೆ. ಇಲ್ಲಾಂದ್ರೆ ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಕಿಡಿಕಾರಿದರು.
ಮುಸ್ಲಿಂ ವ್ಯಾಪಾರ ಬಹಿಷ್ಕಾರ : ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ
ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…