ಬೆಂಗಳೂರು: ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದರು.
ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಧರ್ಮದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಮರು ಅವರ ಪರವಾಗಿ ನಿಲ್ಲುವುದಿಲ್ಲ. ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲುವುದನ್ನು ನಾವು ನೋಡಿದ್ದೇವೆ. ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ. ಮುಸ್ಲಿಂ ಅವರನ್ನು ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜಾತಿಥ್ಯ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ ಎಂದು ಕಿಡಿಕಾರಿದರು.
ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24
ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ. ತಪ್ಪು ನಡೆದಾಗ ಮೌನವಾಗಿ ಇರುತ್ತೇವೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ, ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡಬೇಡಿ ಎಂದ ಅವರು, ಒಂದು ಸಮಾಜ ಶಾಂತಿ ಇರಬೇಕು ಅಂದರೆ ಎಲ್ಲಾ ಜಾತಿಯರು ಚೆನ್ನಾಗಿರಬೇಕು. ಅದು ಅವಶ್ಯಕತೆ ಹಾಗೂ ಅನಿವಾರ್ಯತೆ ಕೂಡವಾಗಿದೆ. ಇಲ್ಲಾಂದ್ರೆ ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಕಿಡಿಕಾರಿದರು.
ಮುಸ್ಲಿಂ ವ್ಯಾಪಾರ ಬಹಿಷ್ಕಾರ : ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ
ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…