Featured

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ ಸಂದರ್ಭ ಅನ್ಯಮತೀಯರ ವ್ಯಾಪಾರ ವಹಿವಾಟು ನಿಷೇಧ  : ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ  – Vishwanews24

ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಠಿ ಸಂದರ್ಭ ಅನ್ಯಮತೀಯರ ವ್ಯಾಪಾರ ವಹಿವಾಟು ನಿಷೇಧ  : ಬ್ಯಾನರ್ ಅಳವಡಿಸಿದ ಹಿಂದೂ ಜಾಗರಣಾ ವೇದಿಕೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ದೇಗುಲದಲ್ಲಿ ಇದೀಗ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ.

ದೇವಳದ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದ್ದು, ಮತ್ತೊಂದು ವಿವಾದಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಾಕ್ಷಿಯಾಗುವ ಲಕ್ಷಣಗಳು ಕಂಡುಬಂದಿದೆ.

 

ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ. ಸದ್ಯ ದೇವಳದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ ಕೆಲಸದ ನಿಮಿತ್ತ ದ.ಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ್ದು, ಈ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago