ಸುಬ್ರಹ್ಮಣ್ಯ : ಸುಳ್ಯದ ಎಒಎಲ್ಇ ಕಮಿಟಿ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮ ವೈದಿಕ, ಪೂಜಾ ವಿಧಿವಿಧಾನಗಳೊಂದಿಗೆ ಭಕ್ತಿ, ಸಂಭ್ರಮದಿಂದ ಸೋಮವಾರ ಜರುಗಿತು.
ಭಾನುವಾರ ಸಂಜೆ ದೇವಸ್ಥಾನದಲ್ಲಿ ವಾಸ್ತು ರಕ್ಷೋಘ್ನ ಹೋಮ, ಶುದ್ಧಿ ಕಲಶ, ವಾಸ್ತು ಬಲಿ, ವಾಸ್ತು ಪೂಜೆ ನಡೆಯಿತು. ಸೋಮವಾರ ಬೆಳಿಗ್ಗೆ ಸುಬ್ರಹ್ಮಣ್ಯ ಹೋಮ, ಪವಮಾನ ಹೋಮ ನಡೆದುಬಳಿಕ ಪೂರ್ಣಾಹುತಿಗೊಂಡು ದೇವರಿಗೆ ಬೆಳ್ಳಿರಥ ಸಮರ್ಪಿಸಲಾಯಿತು. ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಬೆಳ್ಳಿರಥ ಸಮರ್ಪಿಸಿದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು, ಅಮರಶ್ರೀ ಕುರುಂಜಿ ಕಾಂತಮಂಗಲ ಅವರಿಗೆ ದೇವಸ್ಥಾನದ ವತಿಯಿಂದ ಕೃತಜ್ಞತಾ ಪತ್ರ ನೀಡಲಾಯಿತು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…