ಸುಬ್ರಹ್ಮಣ್ಯ : ಸುಳ್ಯದ ಎಒಎಲ್ಇ ಕಮಿಟಿ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮ ವೈದಿಕ, ಪೂಜಾ ವಿಧಿವಿಧಾನಗಳೊಂದಿಗೆ ಭಕ್ತಿ, ಸಂಭ್ರಮದಿಂದ ಸೋಮವಾರ ಜರುಗಿತು.
ಭಾನುವಾರ ಸಂಜೆ ದೇವಸ್ಥಾನದಲ್ಲಿ ವಾಸ್ತು ರಕ್ಷೋಘ್ನ ಹೋಮ, ಶುದ್ಧಿ ಕಲಶ, ವಾಸ್ತು ಬಲಿ, ವಾಸ್ತು ಪೂಜೆ ನಡೆಯಿತು. ಸೋಮವಾರ ಬೆಳಿಗ್ಗೆ ಸುಬ್ರಹ್ಮಣ್ಯ ಹೋಮ, ಪವಮಾನ ಹೋಮ ನಡೆದುಬಳಿಕ ಪೂರ್ಣಾಹುತಿಗೊಂಡು ದೇವರಿಗೆ ಬೆಳ್ಳಿರಥ ಸಮರ್ಪಿಸಲಾಯಿತು. ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಿಸಲಾಯಿತು. ಬೆಳ್ಳಿರಥ ಸಮರ್ಪಿಸಿದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು, ಅಮರಶ್ರೀ ಕುರುಂಜಿ ಕಾಂತಮಂಗಲ ಅವರಿಗೆ ದೇವಸ್ಥಾನದ ವತಿಯಿಂದ ಕೃತಜ್ಞತಾ ಪತ್ರ ನೀಡಲಾಯಿತು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…