Featured

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್​ ಭೇಟಿ – Vishwanews24

ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದ ನಟ..

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದರು.

ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ರಾನ್ಜೀವ ಎಂಬ ಸುಬ್ರಹ್ಮಣ್ಯ ದೇವರಿಗೆ ಸಂಬಂಧ ಪಟ್ಟ ಮರದ ಸಸಿಯನ್ನು ನೆಟ್ಟರು.

ದೇವಾಲಯದ 500ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಅವರು, ಎಲ್ಲಾ ದೇವಾಲಯದವರು ಕೂಡ ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್, ಸದಸ್ಯ ಪ್ರಸನ್ನ ದರ್ಬೆ, ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago