ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ.
ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳ ವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕೆಲ ವರ್ಷಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ ಆನಂದ ಸಿಂಗ್ ಆನೆಯನ್ನು ಕೊಡಮಾಡಿದ್ದರು. ಅರಣ್ಯ ಇಲಾಖೆಯ ಈ ಅನುಮತಿ ಪತ್ರಕ್ಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಅವರು ಕೆಲಸ ಮಾಡಿರುವುದಾಗಿ ತಿಳಿದು ಬಂದಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…