Featured

ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ : ನೋಡಿ ಇಂದಿನ ದಿನ ಭವಿಷ್ಯ:- Vishwanews24

ಮೇಷ: ಹೂಡಿಕೆದಾರರು ವಾಸ್ತವಗಳನ್ನು ನಿರ್ಣಯಿಸಿ, ಶಿಕ್ಷಣ ಸಂಸ್ಥೆ ಉದ್ಯೋಗಿಗಳಿಗೆ ಪ್ರಗತಿ ಬೆಲೆಬಾಳುವ ವಸ್ತುಗಳ ಖರೀದಿ

ವೃಷಭ: ಸರ್ಕಾರಿ ಕೆಲಸಗಳಲ್ಲಿ ಮಂದಗತಿ, ಕಚ್ಚಾವಸ್ತುಗಳ ಪೂರೈಕೆದಾರರಿಗೆ ಶುಭ ಕೌಟುಂಬಿಕವಾಗಿ ನೆಮ್ಮದಿ

ಮಿಥುನ: ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ, ಅನಗತ್ಯ ಒತ್ತಡವು ತಾಯಿಯ ಆರೋಗ್ಯದಲ್ಲಿ ಎಚ್ಚರ

ಕರ್ಕಾಟಕ: ರಿಯಲ್ ಎಸ್ಟೇಟ್ ಉದ್ಯಮಸ್ಥರಿಗೆ ಶುಭ, ಹಿರಿಯರ ಆರೋಗ್ಯದಲ್ಲಿ ಎಚ್ಚರವಹಿಸಿ. ತೈಲ ಮಾರಾಟಸ್ಥರಿಗೆ ಶುಭ

ಸಿಂಹ: ವಾಹನ ವ್ಯವಹಾರದಲ್ಲಿ ಲಾಭ, ಸರ್ಕಾರಿ ಉದ್ಯೋಗಸ್ಥರಿಗೆ ವರ್ಗಾವಣೆ

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಕೆಲಸದ ಆರಂಭದಲ್ಲಿ ಹಿನ್ನಡೆ, ವ್ಯಾಪಾರ ವ್ಯವಹಾರದಲ್ಲಿ ನಷ್ಟ.

ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ದೃಢ ತೀರ್ಮಾನದಲ್ಲಿ ವಿಫಲ, ಉದ್ಯೋಗದಲ್ಲಿ ಬಡ್ತಿ.

ವೃಶ್ಚಿಕ: ಮಾತುಗಳಿಂದ ಆರೋಪ ಎದುರಿಸಬೇಕಾಗುತ್ತದೆ, ಒಡಹುಟ್ಟಿದವರಿಂದ ಮೋಸ, ವ್ಯಾಪಾರ ವ್ಯವಹಾರದಲ್ಲಿ. ಲಾಭ

ಧನಸ್ಸು: ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ, ಆಭರಣ ವ್ಯಾಪಾರದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಲಾಭ.

ಮಕರ: ಸರ್ಕಾರಿ ನೌಕರರಿಗೆ ಬೆಂಬಲ ಸಿಗುವುದು, ತಾಯಿಂದ ಸಹಕಾರ, ಕೌಟುಂಬಿಕ ಅಗತ್ಯತೆಗಳಿಗಾಗಿ ಖರ್ಚು ಪರಿಹಾರ.

ಕುಂಭ: ಆರ್ಥಿಕ ಅನುಕೂಲ, ಗೌರವ ಸ್ಥಾನಮಾನ ಲಭ್ಯ, ಸಿನಿಮಾ ಕ್ಷೇತ್ರದ ಸಾಧಕರಿಗೆ ಶುಭ.

ಮೀನ: ಮನಸ್ಸಿನಲ್ಲಿ ಚಿಂತೆ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ಅಧಿಕಾರಿಗಳೊಂದಿಗೆ ಜಗಳ.

Live Tv

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago