ಮೇಷ: ಹೂಡಿಕೆದಾರರು ವಾಸ್ತವಗಳನ್ನು ನಿರ್ಣಯಿಸಿ, ಶಿಕ್ಷಣ ಸಂಸ್ಥೆ ಉದ್ಯೋಗಿಗಳಿಗೆ ಪ್ರಗತಿ ಬೆಲೆಬಾಳುವ ವಸ್ತುಗಳ ಖರೀದಿ
ವೃಷಭ: ಸರ್ಕಾರಿ ಕೆಲಸಗಳಲ್ಲಿ ಮಂದಗತಿ, ಕಚ್ಚಾವಸ್ತುಗಳ ಪೂರೈಕೆದಾರರಿಗೆ ಶುಭ ಕೌಟುಂಬಿಕವಾಗಿ ನೆಮ್ಮದಿ
ಮಿಥುನ: ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ, ಅನಗತ್ಯ ಒತ್ತಡವು ತಾಯಿಯ ಆರೋಗ್ಯದಲ್ಲಿ ಎಚ್ಚರ
ಕರ್ಕಾಟಕ: ರಿಯಲ್ ಎಸ್ಟೇಟ್ ಉದ್ಯಮಸ್ಥರಿಗೆ ಶುಭ, ಹಿರಿಯರ ಆರೋಗ್ಯದಲ್ಲಿ ಎಚ್ಚರವಹಿಸಿ. ತೈಲ ಮಾರಾಟಸ್ಥರಿಗೆ ಶುಭ
ಸಿಂಹ: ವಾಹನ ವ್ಯವಹಾರದಲ್ಲಿ ಲಾಭ, ಸರ್ಕಾರಿ ಉದ್ಯೋಗಸ್ಥರಿಗೆ ವರ್ಗಾವಣೆ
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಕೆಲಸದ ಆರಂಭದಲ್ಲಿ ಹಿನ್ನಡೆ, ವ್ಯಾಪಾರ ವ್ಯವಹಾರದಲ್ಲಿ ನಷ್ಟ.
ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ದೃಢ ತೀರ್ಮಾನದಲ್ಲಿ ವಿಫಲ, ಉದ್ಯೋಗದಲ್ಲಿ ಬಡ್ತಿ.
ವೃಶ್ಚಿಕ: ಮಾತುಗಳಿಂದ ಆರೋಪ ಎದುರಿಸಬೇಕಾಗುತ್ತದೆ, ಒಡಹುಟ್ಟಿದವರಿಂದ ಮೋಸ, ವ್ಯಾಪಾರ ವ್ಯವಹಾರದಲ್ಲಿ. ಲಾಭ
ಧನಸ್ಸು: ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ, ಆಭರಣ ವ್ಯಾಪಾರದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಲಾಭ.
ಮಕರ: ಸರ್ಕಾರಿ ನೌಕರರಿಗೆ ಬೆಂಬಲ ಸಿಗುವುದು, ತಾಯಿಂದ ಸಹಕಾರ, ಕೌಟುಂಬಿಕ ಅಗತ್ಯತೆಗಳಿಗಾಗಿ ಖರ್ಚು ಪರಿಹಾರ.
ಕುಂಭ: ಆರ್ಥಿಕ ಅನುಕೂಲ, ಗೌರವ ಸ್ಥಾನಮಾನ ಲಭ್ಯ, ಸಿನಿಮಾ ಕ್ಷೇತ್ರದ ಸಾಧಕರಿಗೆ ಶುಭ.
ಮೀನ: ಮನಸ್ಸಿನಲ್ಲಿ ಚಿಂತೆ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ಅಧಿಕಾರಿಗಳೊಂದಿಗೆ ಜಗಳ.
Live Tv
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…