ಮೇಷ: ಹೂಡಿಕೆದಾರರು ವಾಸ್ತವಗಳನ್ನು ನಿರ್ಣಯಿಸಿ, ಶಿಕ್ಷಣ ಸಂಸ್ಥೆ ಉದ್ಯೋಗಿಗಳಿಗೆ ಪ್ರಗತಿ ಬೆಲೆಬಾಳುವ ವಸ್ತುಗಳ ಖರೀದಿ
ವೃಷಭ: ಸರ್ಕಾರಿ ಕೆಲಸಗಳಲ್ಲಿ ಮಂದಗತಿ, ಕಚ್ಚಾವಸ್ತುಗಳ ಪೂರೈಕೆದಾರರಿಗೆ ಶುಭ ಕೌಟುಂಬಿಕವಾಗಿ ನೆಮ್ಮದಿ
ಮಿಥುನ: ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ, ಅನಗತ್ಯ ಒತ್ತಡವು ತಾಯಿಯ ಆರೋಗ್ಯದಲ್ಲಿ ಎಚ್ಚರ
ಕರ್ಕಾಟಕ: ರಿಯಲ್ ಎಸ್ಟೇಟ್ ಉದ್ಯಮಸ್ಥರಿಗೆ ಶುಭ, ಹಿರಿಯರ ಆರೋಗ್ಯದಲ್ಲಿ ಎಚ್ಚರವಹಿಸಿ. ತೈಲ ಮಾರಾಟಸ್ಥರಿಗೆ ಶುಭ
ಸಿಂಹ: ವಾಹನ ವ್ಯವಹಾರದಲ್ಲಿ ಲಾಭ, ಸರ್ಕಾರಿ ಉದ್ಯೋಗಸ್ಥರಿಗೆ ವರ್ಗಾವಣೆ
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಕೆಲಸದ ಆರಂಭದಲ್ಲಿ ಹಿನ್ನಡೆ, ವ್ಯಾಪಾರ ವ್ಯವಹಾರದಲ್ಲಿ ನಷ್ಟ.
ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ದೃಢ ತೀರ್ಮಾನದಲ್ಲಿ ವಿಫಲ, ಉದ್ಯೋಗದಲ್ಲಿ ಬಡ್ತಿ.
ವೃಶ್ಚಿಕ: ಮಾತುಗಳಿಂದ ಆರೋಪ ಎದುರಿಸಬೇಕಾಗುತ್ತದೆ, ಒಡಹುಟ್ಟಿದವರಿಂದ ಮೋಸ, ವ್ಯಾಪಾರ ವ್ಯವಹಾರದಲ್ಲಿ. ಲಾಭ
ಧನಸ್ಸು: ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ, ಆಭರಣ ವ್ಯಾಪಾರದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಲಾಭ.
ಮಕರ: ಸರ್ಕಾರಿ ನೌಕರರಿಗೆ ಬೆಂಬಲ ಸಿಗುವುದು, ತಾಯಿಂದ ಸಹಕಾರ, ಕೌಟುಂಬಿಕ ಅಗತ್ಯತೆಗಳಿಗಾಗಿ ಖರ್ಚು ಪರಿಹಾರ.
ಕುಂಭ: ಆರ್ಥಿಕ ಅನುಕೂಲ, ಗೌರವ ಸ್ಥಾನಮಾನ ಲಭ್ಯ, ಸಿನಿಮಾ ಕ್ಷೇತ್ರದ ಸಾಧಕರಿಗೆ ಶುಭ.
ಮೀನ: ಮನಸ್ಸಿನಲ್ಲಿ ಚಿಂತೆ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ಅಧಿಕಾರಿಗಳೊಂದಿಗೆ ಜಗಳ.
Live Tv
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…