ಮೇಷ: ಹೂಡಿಕೆದಾರರು ವಾಸ್ತವಗಳನ್ನು ನಿರ್ಣಯಿಸಿ, ಶಿಕ್ಷಣ ಸಂಸ್ಥೆ ಉದ್ಯೋಗಿಗಳಿಗೆ ಪ್ರಗತಿ ಬೆಲೆಬಾಳುವ ವಸ್ತುಗಳ ಖರೀದಿ
ವೃಷಭ: ಸರ್ಕಾರಿ ಕೆಲಸಗಳಲ್ಲಿ ಮಂದಗತಿ, ಕಚ್ಚಾವಸ್ತುಗಳ ಪೂರೈಕೆದಾರರಿಗೆ ಶುಭ ಕೌಟುಂಬಿಕವಾಗಿ ನೆಮ್ಮದಿ
ಮಿಥುನ: ಕುಟುಂಬದ ವಾತ್ಸಲ್ಯವು ಉತ್ತಮವಾಗಿರುತ್ತದೆ, ಅನಗತ್ಯ ಒತ್ತಡವು ತಾಯಿಯ ಆರೋಗ್ಯದಲ್ಲಿ ಎಚ್ಚರ
ಕರ್ಕಾಟಕ: ರಿಯಲ್ ಎಸ್ಟೇಟ್ ಉದ್ಯಮಸ್ಥರಿಗೆ ಶುಭ, ಹಿರಿಯರ ಆರೋಗ್ಯದಲ್ಲಿ ಎಚ್ಚರವಹಿಸಿ. ತೈಲ ಮಾರಾಟಸ್ಥರಿಗೆ ಶುಭ
ಸಿಂಹ: ವಾಹನ ವ್ಯವಹಾರದಲ್ಲಿ ಲಾಭ, ಸರ್ಕಾರಿ ಉದ್ಯೋಗಸ್ಥರಿಗೆ ವರ್ಗಾವಣೆ
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಕೆಲಸದ ಆರಂಭದಲ್ಲಿ ಹಿನ್ನಡೆ, ವ್ಯಾಪಾರ ವ್ಯವಹಾರದಲ್ಲಿ ನಷ್ಟ.
ತುಲಾ: ದಾಂಪತ್ಯದಲ್ಲಿ ಸಾಮರಸ್ಯ, ದೃಢ ತೀರ್ಮಾನದಲ್ಲಿ ವಿಫಲ, ಉದ್ಯೋಗದಲ್ಲಿ ಬಡ್ತಿ.
ವೃಶ್ಚಿಕ: ಮಾತುಗಳಿಂದ ಆರೋಪ ಎದುರಿಸಬೇಕಾಗುತ್ತದೆ, ಒಡಹುಟ್ಟಿದವರಿಂದ ಮೋಸ, ವ್ಯಾಪಾರ ವ್ಯವಹಾರದಲ್ಲಿ. ಲಾಭ
ಧನಸ್ಸು: ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ, ಆಭರಣ ವ್ಯಾಪಾರದಲ್ಲಿ ತೊಂದರೆ, ವ್ಯಾಪಾರದಲ್ಲಿ ಉತ್ತಮ ಲಾಭ.
ಮಕರ: ಸರ್ಕಾರಿ ನೌಕರರಿಗೆ ಬೆಂಬಲ ಸಿಗುವುದು, ತಾಯಿಂದ ಸಹಕಾರ, ಕೌಟುಂಬಿಕ ಅಗತ್ಯತೆಗಳಿಗಾಗಿ ಖರ್ಚು ಪರಿಹಾರ.
ಕುಂಭ: ಆರ್ಥಿಕ ಅನುಕೂಲ, ಗೌರವ ಸ್ಥಾನಮಾನ ಲಭ್ಯ, ಸಿನಿಮಾ ಕ್ಷೇತ್ರದ ಸಾಧಕರಿಗೆ ಶುಭ.
ಮೀನ: ಮನಸ್ಸಿನಲ್ಲಿ ಚಿಂತೆ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ಅಧಿಕಾರಿಗಳೊಂದಿಗೆ ಜಗಳ.
Live Tv
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…