Featured

ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ.

ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಮಾನಸಿಕ ಗೊಂದಲಗಳು.

ಮಿಥುನ: ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ.

ಕರ್ಕಾಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ವಸ್ತ್ರಾಭರಣ ಖರೀದಿಯ ಮನಸ್ಸು, ಮಾನಸಿಕ ಅಸ್ಥಿರತೆ.

ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.

ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ಉದ್ಯೋಗದಲ್ಲಿ ಅಡೆತಡೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.

ವೃಶ್ಚಿಕ: ವೈವಾಹಿಕ ಜೀವನದ ಚಿಂತೆ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ.

ಧನಸ್ಸು: ಸಾಲಭಾದೆ, ಶತ್ರು ಕಾಟಗಳು, ಕಿರಿಯರಿಂದ ನಿಂದನೆ.

ಮಕರ: ಕಲಾಕ್ಷೇತ್ರದವರೆಗೆ ಹಿನ್ನಡೆ, ಉದ್ಯೋಗದ ಚಿಂತೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ಅಲಂಕಾರಿಕ ಆಲೋಚನೆ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಉದ್ಯೋಗದ ಹುಡುಕಾಟ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago